ಜೆಡಿಎಸ್ ನಾಯಕರಿಗೆ ವಿಧಾನಸೌಧಕ್ಕೆ ಬರದಂತೆ ಸಿಎಂ ಎಚ್ ಡಿಕೆ ಎಚ್ಚರಿಕೆ!

Webdunia
ಗುರುವಾರ, 9 ಆಗಸ್ಟ್ 2018 (10:49 IST)
ಬೆಂಗಳೂರು: ವಿಧಾನಸೌಧಕ್ಕೆ ಬೇರೆ ಬೇರೆ ನೆಪ ಇಟ್ಟುಕೊಂಡು ಬರುವ ಜೆಡಿಎಸ್ ನಾಯಕರಿಗೆ ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಜೆಡಿಎಸ್ ಪಕ್ಷದ ಸಭೆಯೊಂದರಲ್ಲಿ ಸಿಎಂ ಕುಮಾರಸ್ವಾಮಿ ಈ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ವಿಧಾನಸೌಧದಲ್ಲಿ ವರ್ಗಾವಣೆ, ಇತರ ಕೆಲಸ ಮಾಡಿಸಲು ಬರುವ ನಾಯಕರಿಂದ  ಪಕ್ಷಕ್ಕೆ, ಸಮ್ಮಿಶ್ರ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ವಿಧಾನಸೌಧದಲ್ಲಿ ಜೆಡಿಎಸ್ ಶಾಸಕರಿಗಿಂತ ಹೆಚ್ಚು ಇತರ ನಾಯಕರೇ ಕಾಣಿಸಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ರೀತಿ ಬೇರೆ ಕೆಲಸ ಮಾಡಿಸಿಕೊಳ್ಳಲು ವಿಧಾನಸೌಧಕ್ಕೆ ಯಾರೂ ಬರಬೇಡಿ ಎಂದು ಸಿಎಂ ಕುಮಾರಸ್ವಾಮಿ ನಾಯಕರುಗಳಿಗೆ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮಲ್ಲಿಕಾರ್ಜುನ ಖರ್ಗೆ ಮೇಲೆ ರಾಹುಲ್ ಗಾಂಧಿಗೆ ಎಂಥಾ ಪ್ರೀತಿ, ಸಂಸತ್ ನಲ್ಲೇ ಭುಜಕ್ಕೆ ಮಸಾಜ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಮುಂದಿನ ಸುದ್ದಿ
Show comments