ಕಬಿನಿ ಹಿನ್ನೀರಿನ ರೆಸಾರ್ಟ್ ನಲ್ಲಿ ಸಿಎಂ ಕುಮಾರಸ್ವಾಮಿ ವಿಶ್ರಾಂತಿ

Webdunia
ಭಾನುವಾರ, 11 ನವೆಂಬರ್ 2018 (18:44 IST)
ಕಬಿನಿ ಹಿನ್ನೀರಿನ ರೆಸಾರ್ಟ್ ನಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಸಿಎಂಗೆ ಚಿಕಿತ್ಸೆ ನೀಡಲು ಏಳು ಮಂದಿ ವೈದ್ಯರ ತಂಡ ರೆಸಾರ್ಟ್ ಗೆ ಆಗಮಿಸಿದ್ದರು.

ಕುಟುಂಬ ಸಮೇತರಾಗಿ ಆರೇಂಜ್ ಕೌಂಟಿ ರೆಸಾರ್ಟ್ ನಲ್ಲಿ ಸಿಎಂ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ವಿಶ್ರಾಂತಿ ಪಡೆಯುತ್ತಿರುವ ಮುಖ್ಯ ಮಂತ್ರಿ ಕುಮಾರಸ್ವಾಮಿ ರೆಸಾರ್ಟನಲ್ಲಿದ್ದಾರೆ.

 ಹೆಚ್.ಡಿ.ಕೋಟೆ ತಾಲೂಕಿನ ಬೀರಂಬಳ್ಳಿ ಇರುವ   ಆರೇಂಜ್ ಕೌಂಟಿ  ರೆಸಾರ್ಟ ಇದಾಗಿದೆ.  ಪತ್ನಿ ಅನಿತಾಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಿದ್ದಾರೆ.

ಬೆಳ್ಳಿಗೆ ನಿಖಿಲ್ ಕುಮಾರಸ್ವಾಮಿ ದೋಣಿಯಲ್ಲಿ ಕಬಿನಿ ಹಿನ್ನಿರಿನ ಮೂಲಕ ದಮ್ಮನಕಟ್ಟೆ ಯಲ್ಲಿ ಸಫಾರಿ ನಡೆಸಿದರು.
ಸಚಿವ ಸಾ.ರಾ.ಮಹೇಶ ರಾತ್ರಿ ರೆಸಾರ್ಟ್‌ಗೆ ಭೇಟಿ ನೀಡಿ  ಮುಖ್ಯಮಂತ್ರಿ ಕುಮಾರಸ್ವಾಮಿರವರನ್ನು ಭೇಟಿಯಾಗಿ ಆರೋಗ್ಯ ವಿಚಾರಣೆ ಮಾಡಿದರು.

ಆರೋಗ್ಯದಲ್ಲಿ ಏರುಪೇರು ಇರುವುದರಿಂದ ಏಳಕ್ಕೂ ಹೆಚ್ಚು ವೈದ್ಯರು ರೆಸಾರ್ಟ್‌ ನಲ್ಲಿ ವಾಸ್ತವ್ಯ ಹೂಡಿ ಸಿಎಂಗೆ ಚಿಕಿತ್ಸೆ ನೀಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಮುಂದಿನ ಸುದ್ದಿ
Show comments