ಸಿಎಂ ಕುಮಾರಸ್ವಾಮಿ ಮಗನನ್ನು ಗೆಲ್ಲಿಸೋಕೆ ಮನುಷ್ಯತ್ವವನ್ನೆ ಮರೆಯುತ್ತಿದ್ದಾರೆ ಎಂದವರ್ಯಾರು ಗೊತ್ತಾ?

Webdunia
ಮಂಗಳವಾರ, 16 ಏಪ್ರಿಲ್ 2019 (09:33 IST)
ಮಂಡ್ಯ : ಸಿಎಂ ಕುಮಾರಸ್ವಾಮಿ ಮಗನನ್ನು ಗೆಲ್ಲಿಸೋಕೆ ಮನುಷ್ಯತ್ವವನ್ನೆ ಮರೆಯುತ್ತಿದ್ದಾರೆ ಎಂದು ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಆರ್ ನಗರದ ಬಾಚನಹಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಬರೀಶ್ ಸಾವಿನ ಕುರಿತ ಸಿ.ಎಂ ನೂರಕ್ಕೆ ನೂರರಷ್ಟು ಸುಳ್ಳು ಹೇಳಿದರೆ, ನಾನು ಏನು ಮಾಡಲಿ. ಕುಮಾರಸ್ವಾಮಿ ಅವರು ಮಗನನ್ನು ಗೆಲ್ಲಿಸೋಕೆ ಮನುಷ್ಯತ್ವವನ್ನೆ ಮರೆತ ಸಿಎಂ ಆಗಿದ್ದಾರೆ. ಬಹುಶಃ ತುಂಬಾ ವರ್ಷಗಳಿಂದ ರಾಜಕೀಯದಲ್ಲಿದ್ದರಿಂದ ಮನುಷ್ಯತ್ವವನ್ನ ಮರೆತಿದ್ದಾರೆ. ಕುಟುಂಬ ಸದಸ್ಯರನ್ನ ಕಳೆದುಕೊಂಡ ನೋವು ಅವರಿಗೆ ಗೊತ್ತಿಲ್ಲ. ಅವರಿಗೆ ಬರುವುದು ಬೇಡ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಅವರು ಕುಟುಂಬ ರಾಜಕಾರಣ ಮಾಡ್ತಿರೋದ್ರಿಂದ ಅವರ ಕಾರ್ಯಕರ್ತರು ನನಗೆ ಬೆಂಬಲ ನೀಡಿದ್ದಕ್ಕೆ ಸಿ.ಎಂ ಹಾಗೆ ಮಾತಾಡುತ್ತಿದ್ದಾರೆ. ಸಿಎಂ ಮಗನ ಪರ ಪ್ರಚಾರ ಮಾಡಲಿ. ನನ್ನಲ್ಲಿ ಲೋಪವಿದ್ದರೆ ಜನ ಹೇಳುತ್ತಾರೆ. ನಾನು ಸ್ಪರ್ಧೆ ಮಾಡ್ತಿರೋದು ನಿಖಿಲ್ ವಿರುದ್ಧವೋ ಅಥವಾ ಕುಮಾರಸ್ವಾಮಿ ವಿರುದ್ಧವೋ ಗೊತ್ತಾಗುತ್ತಿಲ್ಲ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಡ್ಡಿಲ್ಲ ಸರ್ ಬಿಟ್ಬಿಡಿ ಎಂದರೂ ವೃದ್ಧನ ಬಳಿ ಫೈನ್ ಕಿತ್ತುಕೊಂಡ ರೈಲ್ವೇ ಟಿಸಿ: ಜನರ ಛೀಮಾರಿ Video

Karnataka Weather: ಕರ್ನಾಟಕದಲ್ಲಿ ವಾರಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸೂಚನೆ

ಐಪಿಎಲ್‌ ಟಿಕೆಟ್‌ಗಾಗಿ ಶಾಸಕರ ಬೇಡಿಕೆ, ಸಂಸದ ತೇಜಸ್ವಿ ಸೂರ್ಯ ಅಸಮಾಧಾನ

ಬಿಜೆಪಿ-ಎಐಎಡಿಎಂಕೆ ಸೀಟು ಹಂಚಿಕೆ: ಅಣ್ಣಾಮಲೈ ಅಸಮಾಧಾನ

ಲಾಕ್‌ಡೌನ್ ಮತ್ತೇ ಆಗುತ್ತಾ: ನಿರ್ಮಲಾ ಸೀತಾರಾಮನ್ ಏನ್ ಹೇಳಿದ್ರು ಗೊತ್ತಾ

ಮುಂದಿನ ಸುದ್ದಿ
Show comments