Webdunia - Bharat's app for daily news and videos

Install App

ಪ್ರತಿದಿನ ನೋವು ಅನುಭವಿಸುತ್ತಿದ್ದರೂ ರಾಜ್ಯಕ್ಕೋಸ್ಕರ ಸಿಎಂ ಸ್ಥಾನದಲ್ಲಿದ್ದೇನೆ ಎಂದ ಕುಮಾರಸ್ವಾಮಿ

Webdunia
ಬುಧವಾರ, 19 ಜೂನ್ 2019 (11:35 IST)
ಬೆಂಗಳೂರು: ಕಾಂಗ್ರೆಸ್ ಜತೆಗಿನ ಮೈತ್ರಿ ಬಗ್ಗೆ ಸಿಎಂ ಕುಮಾರಸ್ವಾಮಿ ತಮ್ಮ ಮನದಾಳದ ನೋವನ್ನು ಪರೋಕ್ಷವಾಗಿ ತೋಡಿಕೊಂಡಿದ್ದಾರೆ. ಪ್ರತಿದಿನ ನೋವು ಅನುಭವಿಸುತ್ತಿದ್ದೇನೆ. ಆದರೂ ರಾಜ್ಯಕ್ಕಾಗಿ ನೋವು ಸಹಿಸುತ್ತಿದ್ದೇನೆ ಎಂದಿದ್ದಾರೆ.


ಕಾಂಗ್ರೆಸ್ ನಾಯಕರೊಂದಿಗಿನ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ‘ಪ್ರತಿದಿನ ನೋವಿನಲ್ಲಿದ್ದೇನೆ. ಆದರೆ ಎಲ್ಲವನ್ನೂ ಹೇಳಲಾಗದ ಸ್ಥಿತಿಯಲ್ಲಿದ್ದೇನೆ. ನಾನು ಇದನ್ನೆಲ್ಲಾ ಹೇಳುತ್ತಾ ಕೂತರೆ ಜನರ ಸಮಸ್ಯೆಯನ್ನು ಪರಿಹರಿಸುವವರು ಯಾರು?’ ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.

‘ಅಂತಿಮವಾಗಿ ಸರ್ಕಾರ ಚೆನ್ನಾಗಿ ನಡೆಯಬೇಕು. ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬುದಷ್ಟೇ ನನ್ನ ಉದ್ದೇಶ’ ಎಂದು ಮಾಧ್ಯಮಗಳ ಎದುರು ಸಿಎಂ ಬಹಿರಂಗಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments