Webdunia - Bharat's app for daily news and videos

Install App

ಪ್ರತಿದಿನ ನೋವು ಅನುಭವಿಸುತ್ತಿದ್ದರೂ ರಾಜ್ಯಕ್ಕೋಸ್ಕರ ಸಿಎಂ ಸ್ಥಾನದಲ್ಲಿದ್ದೇನೆ ಎಂದ ಕುಮಾರಸ್ವಾಮಿ

Webdunia
ಬುಧವಾರ, 19 ಜೂನ್ 2019 (11:35 IST)
ಬೆಂಗಳೂರು: ಕಾಂಗ್ರೆಸ್ ಜತೆಗಿನ ಮೈತ್ರಿ ಬಗ್ಗೆ ಸಿಎಂ ಕುಮಾರಸ್ವಾಮಿ ತಮ್ಮ ಮನದಾಳದ ನೋವನ್ನು ಪರೋಕ್ಷವಾಗಿ ತೋಡಿಕೊಂಡಿದ್ದಾರೆ. ಪ್ರತಿದಿನ ನೋವು ಅನುಭವಿಸುತ್ತಿದ್ದೇನೆ. ಆದರೂ ರಾಜ್ಯಕ್ಕಾಗಿ ನೋವು ಸಹಿಸುತ್ತಿದ್ದೇನೆ ಎಂದಿದ್ದಾರೆ.


ಕಾಂಗ್ರೆಸ್ ನಾಯಕರೊಂದಿಗಿನ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ‘ಪ್ರತಿದಿನ ನೋವಿನಲ್ಲಿದ್ದೇನೆ. ಆದರೆ ಎಲ್ಲವನ್ನೂ ಹೇಳಲಾಗದ ಸ್ಥಿತಿಯಲ್ಲಿದ್ದೇನೆ. ನಾನು ಇದನ್ನೆಲ್ಲಾ ಹೇಳುತ್ತಾ ಕೂತರೆ ಜನರ ಸಮಸ್ಯೆಯನ್ನು ಪರಿಹರಿಸುವವರು ಯಾರು?’ ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.

‘ಅಂತಿಮವಾಗಿ ಸರ್ಕಾರ ಚೆನ್ನಾಗಿ ನಡೆಯಬೇಕು. ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬುದಷ್ಟೇ ನನ್ನ ಉದ್ದೇಶ’ ಎಂದು ಮಾಧ್ಯಮಗಳ ಎದುರು ಸಿಎಂ ಬಹಿರಂಗಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments