ಸಿಎಂ ಕುಮಾರಸ್ವಾಮಿ ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು-ಆರ್. ಅಶೋಕ್

Webdunia
ಸೋಮವಾರ, 28 ಮೇ 2018 (14:48 IST)
ಬೆಂಗಳೂರು : ನಾನು ರಾಜ್ಯದ ಜನತೆ ಮುಲಾಜಿನಲ್ಲಿ ಇಲ್ಲ, ಬದಲಿಗೆ ಕಾಂಗ್ರೆಸ್ ನ ಮುಲಾಜಿನಲ್ಲಿದ್ದೇನೆ ಎಂಬ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಇದೀಗ ಮಾಜಿ ಡಿಸಿಎಂ ಆರ್. ಅಶೋಕ್ ಅವರು ಸಿಎಂ ಕುಮಾರಸ್ವಾಮಿ ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಶಾಸಕರನ್ನು ಗೆಲ್ಲಿಸಿರುವ 38 ಕ್ಷೇತ್ರದ ಜನ ನಮ್ಮ ರಾಜ್ಯದವರೇ ಹೊರತು ಬೇರೆ ರಾಜ್ಯದವರಲ್ಲ, ಹೀಗಾಗಿ ಸಿಎಂ ಕುಮಾರಸ್ವಾಮಿ ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು. ಕೊಟ್ಟ ಮಾತನ್ನು ಕುಮಾರಸ್ವಾಮಿ ಉಳಿಸಿಕೊಂಡಿಲ್ಲ. ಚುನಾವಣೆಯಲ್ಲಿ ಹೇಳಿದ ಮಾತನ್ನು ಈಡೇರಿಸಿ ಅಂತ ಕೇಳುತ್ತಿದ್ದೇವೆ. ರೈತರಿಗೆ ದನಿಯಾಗಲು ರಾಜ್ಯ ಬಂದ್ ಗೆ ಬೆಂಬಲ ಸೂಚಿಸಿದ್ದೇವೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments