Webdunia - Bharat's app for daily news and videos

Install App

ಬಿಎಸ್ ವೈಗೆ ಮಾನ ಇದ್ಯಾ? ಸಿಎಂ ಕುಮಾರಸ್ವಾಮಿ ಪ್ರಶ್ನೆ

Webdunia
ಶುಕ್ರವಾರ, 7 ಸೆಪ್ಟಂಬರ್ 2018 (08:44 IST)
ಬೆಂಗಳೂರು: ತಮ್ಮ ಪುತ್ರ ವಿಜಯೇಂದ್ರ ಐಟಿ ಅಧಿಕಾರಿಗಳನ್ನು ಭೇಟಿಯಾಗಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಪ್ರಯತ್ನ ನಡೆಸಿದ್ದಾರೆ ಎಂಬ ಆರೋಪ ಮಾಡಿರುವುದಕ್ಕೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿರುವ ಬಿಎಸ್ ವೈಗೆ ಸಿಎಂ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.

‘ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಏನು ನಷ್ಟವಾಗಿದೆಯೋ ಅದರ ಮೇಲೆ ಕೇಸು ಹಾಕಲಿ. ನನಗೇನೂ ಚಿಂತೆಯಿಲ್ಲ. ನೀವು ಹೇಳಿದ್ದೀರಲ್ಲಾ ಮಾನ ಎಂದು. ಅದು ಅವರಿಗೆ ಇದೆಯಾ?’ ಎಂದು ಸಿಎಂ ಎಚ್ ಡಿಕೆ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ  ಅವರು ಕೇಸು ಹಾಕುವುದಿದ್ದರೆ ಹಾಕಲಿ. ಅದನ್ನು ಎದುರಿಸುವ ಶಕ್ತಿ ನನಗಿದೆ. ನಾನು ದಾಖಲೆ ಇಲ್ಲದೆ ಮಾತನಾಡುವುದಿಲ್ಲ. ಪಲಾಯನವಾದ ಮಾಡುವುದಿಲ್ಲ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಮುಂದಿನ ಸುದ್ದಿ
Show comments