Webdunia - Bharat's app for daily news and videos

Install App

ಬಿಎಸ್ ವೈಗೆ ಮಾನ ಇದ್ಯಾ? ಸಿಎಂ ಕುಮಾರಸ್ವಾಮಿ ಪ್ರಶ್ನೆ

Webdunia
ಶುಕ್ರವಾರ, 7 ಸೆಪ್ಟಂಬರ್ 2018 (08:44 IST)
ಬೆಂಗಳೂರು: ತಮ್ಮ ಪುತ್ರ ವಿಜಯೇಂದ್ರ ಐಟಿ ಅಧಿಕಾರಿಗಳನ್ನು ಭೇಟಿಯಾಗಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಪ್ರಯತ್ನ ನಡೆಸಿದ್ದಾರೆ ಎಂಬ ಆರೋಪ ಮಾಡಿರುವುದಕ್ಕೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿರುವ ಬಿಎಸ್ ವೈಗೆ ಸಿಎಂ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.

‘ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಏನು ನಷ್ಟವಾಗಿದೆಯೋ ಅದರ ಮೇಲೆ ಕೇಸು ಹಾಕಲಿ. ನನಗೇನೂ ಚಿಂತೆಯಿಲ್ಲ. ನೀವು ಹೇಳಿದ್ದೀರಲ್ಲಾ ಮಾನ ಎಂದು. ಅದು ಅವರಿಗೆ ಇದೆಯಾ?’ ಎಂದು ಸಿಎಂ ಎಚ್ ಡಿಕೆ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ  ಅವರು ಕೇಸು ಹಾಕುವುದಿದ್ದರೆ ಹಾಕಲಿ. ಅದನ್ನು ಎದುರಿಸುವ ಶಕ್ತಿ ನನಗಿದೆ. ನಾನು ದಾಖಲೆ ಇಲ್ಲದೆ ಮಾತನಾಡುವುದಿಲ್ಲ. ಪಲಾಯನವಾದ ಮಾಡುವುದಿಲ್ಲ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments