Webdunia - Bharat's app for daily news and videos

Install App

ಮಾಧ್ಯಮಗಳಿಂದ ಚಿತ್ರಹಿಂಸೆ ಅನುಭವಿಸುತ್ತಿದ್ದೇನೆ ಎಂದ ಸಿಎಂ ಕುಮಾರಸ್ವಾಮಿ

Webdunia
ಶನಿವಾರ, 8 ಜೂನ್ 2019 (10:21 IST)
ಬೆಂಗಳೂರು: ಟಿವಿ ಮಾಧ್ಯಮಗಳು ಸಂಪೂರ್ಣ ಹಾಳಾಗಿವೆ. ನಿಮ್ಮ ಬಗ್ಗೆ ಅಣ್ಣನಿಗೆ ಬೇಸರವಾಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ ಬೆನ್ನಲ್ಲೇ ಇದೀಗ ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಹರಿಹಾಯ್ದಿದ್ದಾರೆ.


ಮಾಧ್ಯಮಗಳಿಂದ ಚಿತ್ರಹಿಂಸೆ ಅನುಭವಿಸುತ್ತಿದ್ದೇನೆ. ಮಾಧ್ಯಮದವರನ್ನು ತೃಪ್ತಿಪಡಿಸಲು ನನ್ನ ಕೆಲಸವನ್ನೇ ಮಾಡಲು ಆಗುತ್ತಿಲ್ಲ ಎಂದಿದ್ದಾರೆ.

‘ನಾನು ನನ್ನ ಕುಟುಂಬದವರು ಕಣ್ಣೀರು ಹಾಕಿದ್ರೆ ಮೊಸಳೆ ಕಣ್ಣೀರು ಅಂತಾರೆ. ಬಡವರು, ಅಂಗವಿಕಲರನ್ನು ಕಂಡರೆ ನಮಗೆ ಸಹಜವಾಗಿಯೇ ಕಣ್ಣೀರು ಬರುತ್ತೆ. ಅದನ್ನೂ ಲೇವಡಿ ಮಾಡ್ತಾರೆ. ತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋದ ತಂದೆಯ ಮಗ ನಾನು. ನಾನು ಪತ್ರಿಕಾ ಸ್ವಾತಂತ್ರ್ಯ ಹರಣ ಮಾಡಲ್ಲ’ ಎಂದು ಕಾರ್ಯಕ್ರಮವೊಂದರಲ್ಲಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಯಾರು ಗೊತ್ತಾ

ಗಣೇಶ ಹಬ್ಬ 2025: ವಿಶೇಷ ದಿನದಂದು ಪರಿಸರ ಜಾಗೃತಿ ಮೂಡಿಸಿದ ಮಂತ್ರಾಲಯ ಶ್ರೀಗಳು

ದಸರಾ ಉದ್ಘಾಟನೆ ಮುನ್ನಾ ಬಾನು ಮುಪ್ತಾಕ್‌ರಿಂದ ಸ್ಪಷ್ಟನೆ ಕೇಳಿದ ಯದುವೀರ್ ಒಡೆಯರ್‌

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments