Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿಗೆ ಒಂದು ವಾರ ರೆಸ್ಟ್

Webdunia
ಗುರುವಾರ, 29 ನವೆಂಬರ್ 2018 (09:39 IST)
ಬೆಂಗಳೂರು: ರಾಜಕೀಯ ಜಂಜಾಟಗಳಿಂದ ಬಳಲಿರುವ ಸಿಎಂ ಕುಮಾರಸ್ವಾಮಿ ಆರೋಗ್ಯದ ದೃಷ್ಟಿಯಿಂದ ಒಂದು ವಾರ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಸಿಎಂ ಕುಮಾರಸ್ವಾಮಿ ಈ ಹಿಂದೆ ಹೃದಯದ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಹೆಚ್ಚು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಉದ್ವೇಗಕ್ಕೊಳಗಾಗದಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.

ಸಿಎಂ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳಲಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ಸಿಎಂ ಎಲ್ಲಿ ವಿಶ್ರಾಂತಿ ಪಡೆಯುತ್ತಾರೆ ಎಂಬ ಬಗ್ಗೆ ಖಚಿತ ಮಾಹಿತಿ ಬಂದಿಲ್ಲ. ಆದರೆ ಈ ಬಗ್ಗೆ ಅನಗತ್ಯ ಊಹಾಪೋಹಗಳು ಬೇಡ ಎಂದು ಸಿಎಂ ಕಚೇರಿ ಮಾಧ್ಯಮ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ರೈಲು ನಿಲ್ದಾಣಗಳಲ್ಲಿ ಆಹಾರ ಪರಿಶೀಲನೆ ವೇಳೆ ಅವಧಿ ಮೀರಿದ ಹಾಲು, ಮೊಸರು, ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರು ಪತ್ತೆ

ಯುವಕನ ಅತಿವೇಗದ ಕ್ರೇಜ್‌ಗೆ ಪ್ರಾಣನೇ ಹೋಯಿತು, ಭಯಾನಕ ವಿಡಿಯೋ

ವಿಶ್ವದ ಅತಿ ಎತ್ತರದ ಚೆನಾವ್ ಸೇತುವೆಯಲ್ಲಿ ವಂದೇ ಭಾರತ್ ಚಲಿಸಿದ ವೇಗದಲ್ಲಿ ಐತಿಹಾಸಿಕ ಮೈಲಿಗಲ್ಲು

ನಿದ್ದೆಗೆ ಜಾರಿದಾಗ ಪರ್ಸ್‌, ಮೊಬೈಲ್ ಕಳವು, ಮಹಿಳೆ ಮುಂದೆ ನಡೆದುಕೊಂಡ ರೀತಿಗೆ ರೈಲಿನ ಗಾಜು ಪುಡಿ ಪುಡಿ, Video

ವೇಷ ಧರಿಸಿ ಭಿಕ್ಷಾಟನೆಗಿಳಿದ ಯೂಟ್ಯೂಬರ್‌, ಆದರೆ ಅಚ್ಚರಿಯ ವಿಷಯವೇನೆಂದರೆ

ಮುಂದಿನ ಸುದ್ದಿ
Show comments