Webdunia - Bharat's app for daily news and videos

Install App

ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ತವರಿಗೆ ಭೇಟಿ ನೀಡಲಿರುವ ಎಚ್ ಡಿಕೆ

Webdunia
ಬುಧವಾರ, 13 ಜೂನ್ 2018 (09:49 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಸಿಎಂ ಕುಮಾರಸ್ವಾಮಿ ತಮ್ಮ ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ.

ಕುಮಾರಸ್ವಾಮಿ ಭೇಟಿ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ನೇತೃತ್ವದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

ಆಪ್ತರೊಂದಿಗೆ ಕಾಲಭೈರವೇಶ್ವರನ ಸನ್ನಿಧಿಗೆ ಭೇಟಿ ನೀಡಲಿರುವ ಕುಮಾರಸ್ವಾಮಿ ಪೂಜೆ ಸಲ್ಲಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments