Select Your Language

Notifications

webdunia
webdunia
webdunia
webdunia

ಅತೃಪ್ತ ಶಾಸಕರ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡ ಸಿಎಂ ಕುಮಾರಸ್ವಾಮಿ

ಅತೃಪ್ತ ಶಾಸಕರ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡ ಸಿಎಂ ಕುಮಾರಸ್ವಾಮಿ
ಬೆಂಗಳೂರು , ಮಂಗಳವಾರ, 9 ಜುಲೈ 2019 (10:03 IST)
ಬೆಂಗಳೂರು: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿರುವ ಸಿಎಂ ಕುಮಾರಸ್ವಾಮಿ ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡಿದ್ದಾರೆ.


ಇಂದು ನಾಲ್ಕೈದು ಶಾಸಕರು ರಾಜೀನಾಮೆ ನೀಡಬಹುದು ಎಂಬ ಸುದ್ದಿಯಿತ್ತು. ಆ ಹಿನ್ನಲೆಯಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡ ಸಿಎಂ ಕುಮಾರಸ್ವಾಮಿ ಇಂದು ಯಾವ ಶಾಸಕರೂ ರಾಜೀನಾಮೆ ನೀಡಲ್ಲ ಎಂಬ ಖಚಿತಪಡಿಸಿಕೊಂಡಿದ್ದಾರೆ.

ಇದರಿಂದಾಗಿ ಸಿಎಂ ಕೊಂಚ ನಿರಾಳವಾದಂತಾಗಿದೆ. ಅಲ್ಲದೆ, ಇದರಿಂದ ಸರ್ಕಾರ ಉಳಿಸಿಕೊಳ್ಳಲು ಸಿಎಂಗೆ ಮತ್ತಷ್ಟು ಅವಕಾಶ ಸಿಕ್ಕಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಮಲಿಂಗ ರೆಡ್ಡಿಯನ್ನು ಭೇಟಿ ಮಾಡಿದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್