Webdunia - Bharat's app for daily news and videos

Install App

ಅತೃಪ್ತ ಶಾಸಕರ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡ ಸಿಎಂ ಕುಮಾರಸ್ವಾಮಿ

Webdunia
ಮಂಗಳವಾರ, 9 ಜುಲೈ 2019 (10:03 IST)
ಬೆಂಗಳೂರು: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿರುವ ಸಿಎಂ ಕುಮಾರಸ್ವಾಮಿ ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡಿದ್ದಾರೆ.


ಇಂದು ನಾಲ್ಕೈದು ಶಾಸಕರು ರಾಜೀನಾಮೆ ನೀಡಬಹುದು ಎಂಬ ಸುದ್ದಿಯಿತ್ತು. ಆ ಹಿನ್ನಲೆಯಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡ ಸಿಎಂ ಕುಮಾರಸ್ವಾಮಿ ಇಂದು ಯಾವ ಶಾಸಕರೂ ರಾಜೀನಾಮೆ ನೀಡಲ್ಲ ಎಂಬ ಖಚಿತಪಡಿಸಿಕೊಂಡಿದ್ದಾರೆ.

ಇದರಿಂದಾಗಿ ಸಿಎಂ ಕೊಂಚ ನಿರಾಳವಾದಂತಾಗಿದೆ. ಅಲ್ಲದೆ, ಇದರಿಂದ ಸರ್ಕಾರ ಉಳಿಸಿಕೊಳ್ಳಲು ಸಿಎಂಗೆ ಮತ್ತಷ್ಟು ಅವಕಾಶ ಸಿಕ್ಕಂತಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments