Webdunia - Bharat's app for daily news and videos

Install App

ಐಟಿ ಅಧಿಕಾರಿಗೆ ಬಹಿರಂಗವಾಗಿ ಧಮ್ಕಿ ಹಾಕಿದ ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 10 ಏಪ್ರಿಲ್ 2019 (09:06 IST)
ಬೆಂಗಳೂರು : ಮಂಡ್ಯಗೆ 300 ಜನ ಕಳಿಸಿದೆ ರೇಡ್ ಮಾಡಿಸುತ್ತೀಯಾ? ಎಲ್ಲಿದ್ದೀಯಾಪ್ಪಾ ಬಾಲಕೃಷ್ಣ ಎಂದು ಸಿಎಂ ಕುಮಾರಸ್ವಾಮಿ ಅವರು ಆದಾಯ ತೆರಿಗೆ ಇಲಾಖೆ ಮಖ್ಯಸ್ಥ ಬಾಲಕೃಷ್ಣ ಅವರಿಗೆ ಏಕವಚನದಲ್ಲಿ ಪ್ರಶ್ನಿಸಿ ಧಮ್ಕಿ ಹಾಕಿದ್ದಾರೆ.


ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಹರಿಪ್ರಸಾದ್ ಪರ ನಗರದ ವಿದ್ಯಾಪೀಠ ಸರ್ಕಲ್ ನಲ್ಲಿ ಬಹಿರಂಗ ಪ್ರಚಾರ ಸಭೆ ಉದ್ದೇಶಿ ಮಾತನಾಡಿದ ಸಿಎಂ, ಕರ್ನಾಟಕದಲ್ಲಿ ಜನತೆಯ ವಿಶ್ವಾಸ ಗಳಿಸಿ ಆಡಳಿತ ನಡೆಸುತ್ತಿದ್ದು, ನಮ್ಮ ಜೊತೆ ಚೆಲ್ಲಾಟ ಆಡಬೇಡಿ ಎಂದು ಹೇಳಿದ ಅವರು, ಬಾಲಕೃಷ್ಣ ಕೊಟ್ಟಿರುವ ದೂರು ಬಿಜೆಪಿ ಹೆಡ್ ಕ್ವಾಟ್ರಸ್ ನಲ್ಲಿ ಟೈಪ್ ಮಾಡಿರುವುದು ಎಂದು ದೂರಿದ್ದಾರೆ.


ಅಲ್ಲದೇ ಶ್ರೀಕಾಂತ್ ಎಂಬವರು ನನ್ನ ಮನೆಗೆ ಬಂದು ಹೋದಾಗ, 30 ಜನ ಐಟಿ ಅವರು ಅವರನ್ನ ತಪಾಸಣೆ ಮಾಡಿದರು. ಫೋನ್ ಚೆಕ್ ಮಾಡಿದ್ದೀರಿ ಇದನೆಲ್ಲಾ ಏಕೆ ಮಾಡಿದ್ರಿ. ಬಾಲಕೃಷ್ಣನ್ನ ರಾಜ್ಯಪಾಲ ಮಾಡುತ್ತಾರೆ, ಅದಕ್ಕೆ ಹೀಗೆಲ್ಲ ಮಾಡುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.


ಹಾಗೇ ಮೋದಿ ಹಿಟ್ಲರ್ ಆಗಿದ್ದು ದೇಶವನ್ನ ಹಾಳು ಮಾಡುತ್ತಿದ್ದಾನೆ. ಡಿಕ್ಟೇಟರ್ ಕ್ಕಿಂತ ಕೆಟ್ಟವನು ಎಂದು ಪ್ರಧಾನಿ ಮೋದಿ ವಿರುದ್ಧವೂ ಸಿಎಂ ಏಕವಚನ ದಲ್ಲಿ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಮುಂದಿನ ಸುದ್ದಿ
Show comments