Webdunia - Bharat's app for daily news and videos

Install App

ರಾತ್ರಿಯಿಡೀ ಮಂಡ್ಯದಲ್ಲೇ ಮೊಕ್ಕಾಂ ಹೂಡಿದ ಸಿಎಂ ಕುಮಾರಸ್ವಾಮಿ

Webdunia
ಸೋಮವಾರ, 26 ನವೆಂಬರ್ 2018 (08:31 IST)
ಬೆಂಗಳೂರು: ಹಿರಿಯ ನಟ ಅಂಬರೀಷ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಿನ್ನೆಯಿಂದ ಇಂದು ಬೆಳಿಗ್ಗೆ ಮಂಡ್ಯದಲ್ಲಿ ಅವಕಾಶ ಕಲ್ಪಿಸಿದಾಗಿನಿಂದಲೂ ಸಿಎಂ ಕುಮಾರಸ್ವಾಮಿ ಇಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.


ಅಂಬಿ ಪಾರ್ಥಿವ ಶರೀರ ಹೊತ್ತ ಸೇನಾ ಹೆಲಿಕಾಪ್ಟರ್ ನಲ್ಲಿಯೇ ಸಾಗಿದ ಸಿಎಂ ಕುಮಾರಸ್ವಾಮಿ ರಾತ್ರಿ ಕೆಲ ಸಮಯ ಅಂಬಿ ಕುಟುಂಬದವರ ಜತೆ ಅಲ್ಲಿಯೇ ಇದ್ದರು. ಬಳಿಕ ಕೆಆರ್ ಎಸ್ ಬಳಿ ತಂಗಿದ್ದರು.

ಇಂದು ಬೆಳಿಗ್ಗೆ ಅಂಬರೀಷ್ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ಕರೆತರುವ ಹೆಲಿಕಾಪ್ಟರ್‍ ನಲ್ಲಿಯೇ ಮತ್ತೆ ಬೆಂಗಳೂರಿನತ್ತ ಪ್ರಯಾಣಿಸಲಿರುವ ಅವರು ಬಳಿಕ ಅಂತಿಮ ಕ್ರಿಯೆಯಲ್ಲೂ ಪಾಲ್ಗೊಳ್ಳುತ್ತಿದ್ದಾರೆ. ಈ ಮೂಲಕ ಆರಂಭದಿಂದ ಕೊನೆಯವರೆಗೂ ಅಂಬಿ ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments