Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿ- ಯಡಿಯೂರಪ್ಪರನ್ನು ಎರೆಹುಳದ ಜೊತೆ ಹೋಲಿಸಿ ಕೆಲಸ ಕಳೆದುಕೊಂಡ ಶಿಕ್ಷಕ

Webdunia
ಶನಿವಾರ, 30 ಮಾರ್ಚ್ 2019 (14:09 IST)
ಬೆಂಗಳೂರು : ಸಿಎಂ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಎರೆಹುಳದ ಜೊತೆ ಹೋಲಿಕೆ ಮಾಡಿದ ಆಂಗ್ಲ ಮಾಧ್ಯಮ ಹೈಸ್ಕೂಲ್  ಶಿಕ್ಷಕನನ್ನು ಕೆಲಸದಿಂದ ವಜಾಗೊಳಿಸಲಾಗಿದೆ.


ಬೆಂಗಳೂರಿನ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಹೈಸ್ಕೂಲ್ ಶಾಲೆಯಲ್ಲಿ ಶಿಕ್ಷಕನೊಬ್ಬ  ಎಂಟನೇ ತರಗತಿಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ  ರೈತ ಮಿತ್ರ ಯಾರು?  ಎಂದು ಪ್ರಶ್ನೆ ಕೇಳಿ ಈ ಪ್ರಶ್ನೆಗೆ ಆಯ್ಕೆಯ ಉತ್ತರಗಳಾಗಿ ಕುಮಾರ ಸ್ವಾಮಿ, ಬಿ.ಎಸ್. ಯಡ್ಡಿಯೂರಪ್ಪ ಹಾಗೂ ಎರೆಹುಳ ಎಂದು ಉತ್ತರ ನೀಡಿದ್ದರು.


ಈ ಪ್ರಶ್ನೆಗೆ ಉತ್ತರಿಸಲು  ಎಂಟನೇ ತರಗತಿ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಲ್ಲದೇ ಈ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಟೀಕೆಗೆ ಗುರಿಯಾಗಿತ್ತು. ಈ ಹಿನ್ನಲೆಯಲ್ಲಿ ಪ್ರಶ್ನೆ ಪತ್ರಿಕೆಯನ್ನ ಸಿದ್ದಪಡಿಸಿದ ಶಿಕ್ಷಕನನ್ನ ಶಾಲೆಯ ಪ್ರಾಂಶುಪಾಲರು ಸೇವೆಯಿಂದ ವಜಾಗೊಳಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments