Webdunia - Bharat's app for daily news and videos

Install App

ಶಾಸಕರೊಂದಿಗೆ ಮುಕ್ತವಾಗಿ ಸಮಯ ಕಳೆದ ಸಿಎಂ ಕುಮಾರಸ್ವಾಮಿ

Webdunia
ಶುಕ್ರವಾರ, 25 ಮೇ 2018 (14:07 IST)
ನಿನ್ನೆ ತಡರಾತ್ರಿ 12.30 ಕ್ಕೆ ರೆಸಾರ್ಟ್‌ಗೆ ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ಶಾಸಕರೊಂದಿಗೆ ಮುಕ್ತವಾಗಿ ಮಾತನಾಡಿ ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
ಜೆ.ಡಿ.ಎಸ್ ಶಾಸಕರಿಗೆ ಮತ್ತೆ ತಡರಾತ್ರಿ ಪಾಠ ಮಾಡಿದ ಸಿ.ಎಂ, ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಮನವಿ ಮಾಡಿದ್ದಲ್ಲದೇ ಶಾಸಕರಿಗೆ ವಿಸ್ವಾಸ ಮತ ಯಾಚನೆಯ ನಡವಳಿಯ ಬಗ್ಗೆ ಸಲಹೆ ಸೂಚನೆ ನೀಡಿದರು ಎನ್ನಲಾಗಿದೆ. 
 
ನಯವಾಗಿಯೇ ವಿಪ್ ಪ್ರತಿ ಹಸ್ತಾಂತರಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಸುಮಾರು ಎರಡು ಗಂಟೆಗೂ ಹೆಚ್ಚು ಸಮಯ ಉದ್ಯಾನದಲ್ಲಿ ಸಂಚಾರ, ಎಲ್ಲರ ಜೊತೆ ವಾಕಿಂಗ್ ಮಾಡುತ್ತಾ ಮುಕ್ತವಾಗಿ ಸಮಯ ಕಳೆದು, ಕೆಲಸದ ಒತ್ತಡದ ನಡುವೆ ಉದ್ಯಾನದಲ್ಲಿ ರಿಲಾಕ್ಸ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬೆಟ್ಟದ ತಪ್ಪಲಿನ ಸುಂದರ ವನಸಿರಿಯ ಮಧ್ಯೆ ಜಾಲಿ ಮೂಡ್ ನಲ್ಲಿದ್ದ ಸಿ.ಎಂ, ಲೋಕಾಭಿರಾಮವಾಗಿ ಶಾಸಕರೊಂದಿಗೆ ರೆಸಾರ್ಟ್‌ನ ಲಾನ್ ನಲ್ಲಿ ಸುತ್ತಾಟ ನಡೆಸಿ ದಣಿದ ಜೀವಕ್ಕೆ ತಂಪು ನೀಡಿದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments