Webdunia - Bharat's app for daily news and videos

Install App

ಬಿಜೆಪಿಯಿಂದ ಪ್ರಗತಿ ರಥ ವಾಹನಗಳಿಗೆ ಚಾಲನೆ ನೀಡಿದ ಸಿಎಂ

Webdunia
ಶುಕ್ರವಾರ, 24 ಫೆಬ್ರವರಿ 2023 (18:48 IST)
ಪ್ರಗತಿ ರಥ ವಾಹನಗಳಿಗೆ  ಸಿಎಂ ಬಸವರಾಜ್ ಬೊಮ್ಮಾಯಿ‌ ಮತ್ತು ಕಟೀಲ್ ಚಾಲನೆ ನೀಡಿದ್ದಾರೆ.135 ಪ್ರಗತಿ ರಥ ವಾಹನಗಳು 224 ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ಕೊಡಲಿದೆ.ಎಲ್ಇಡಿ ಪರದೆಗಳನ್ನು ಒಳಗೊಂಡ ಪ್ರಗತಿ ರಥ ವಾಹನಗಳು ಡಬಲ್ ಇಂಜಿನ್ ಸರ್ಕಾರಗಳ ಸಾಧನೆಗಳನ್ನು ವಿಡಿಯೋ, ಆಡಿಯೋ ಮೂಲಕ ಪ್ರಚಾರ ಮಾಡಲಿದೆ.ಪ್ರಗತಿ ರಥ ಉದ್ಘಾಟನೆ ಕಾರ್ಯಕ್ರಮ ಬಿಟಿಎಂ ಲೇಔಟ್‌ ಆಟದ ಮೈದಾನದಲ್ಲಿ ನಡೆದಿದ್ದು.ಸಿಎಂ ಬೊಮ್ಮಯಿ, ಬಿಜೆಪಿ ರಾಜಧ್ಯಕ್ಷ ಕಟೀಲ್,ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments