ಸಿಎಂ ವಿಶ್ವಾಸಮತ ಕಳೆದುಕೊಳ್ಳುತ್ತಾರೆ-ಬಿಎಸ್ ವೈ ವಿಶ್ವಾಸ

Webdunia
ಬುಧವಾರ, 17 ಜುಲೈ 2019 (10:45 IST)
ಬೆಂಗಳೂರು : ಗುರುವಾರ ಸಿಎಂ ಕುಮಾರಸ್ವಾಮಿ ಸದಸನದಲ್ಲಿ ವಿಶ್ವಾಸಮತಯಾಚಿಸಲು ನಿರ್ಧಾರ ಮಾಡಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತ್ರ ಸಿಎಂ ವಿಶ್ವಾಸಮತ ಕಳೆದುಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.




ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು 10.30 ಕ್ಕೆ ಸುಪ್ರೀಂಕೋರ್ಟ್ ನಿಂದ ತೀರ್ಪು ಬರಲಿದೆ. ಕೋರ್ಟ್ ತೀರ್ಪು ಏನಾಗುತ್ತದೆ ಎಂದು ನಾವೂ ಕಾದು ನೋಡುತ್ತಿದ್ದೇವೆ. ಇದರಿಂದ ರಾಜಕೀಯ ವಿಚಾರದಲ್ಲಿ ಏನು ಅನ್ನೋದು ಸ್ಪಷ್ಟ ಆಗುತ್ತದೆ ಎಂದು ಹೇಳಿದ್ದಾರೆ.


ನಾಳೆ ಸದನದಲ್ಲಿ ಮುಖ್ಯಮಂತ್ರಿ ವಿಶ್ವಾಸಮತ ಯಾಚಿಸಲಿದ್ದಾರೆ. ನನಗೆ ವಿಶ್ವಾಸವಿದೆ ಅದರಲ್ಲಿ ಸಿಎಂ ವಿಶ್ವಾಸ ಕಳೆದುಕೊಳ್ಳುತ್ತಾರೆ. ನಮಗೆ ಜಯ ಆಗುತ್ತದೆ ಎಂದು ಬಿಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಷ್ಟದಲ್ಲಿದ್ದಾಗ ಒಬ್ಬರಿಗೆ ಸಹಾಯ ಮಾಡಲು ಹಿಂದೂ ಮುಂದು ನೋಡಬೇಕೆನಿಸುತ್ತದೆ, ಈ ವಿಡಿಯೋ ನೋಡಿ

ಎಸ್ ಐಆರ್ ವಿಚಾರದಲ್ಲಿ ಆರೋಪ ಆತಂಕ ಪಡುವುದು ಏನೂ ಇಲ್ಲ

ಕರ್ನಾಟಕ ಮುಂಗಾರು ಜೋರು, ನಾಲೆ 6ಜಿಲ್ಲೆಗೆ ರೆಡ್ ಅಲರ್ಟ್‌

ವಯನಾಡು ಭೂಕುಸಿತದಲ್ಲಿ ಟ್ಯಾಂಕರ್ ಹೇಗೆ ಕೊಚ್ಚಿ ಹೋಯಿತು ನೋಡಿ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments