Webdunia - Bharat's app for daily news and videos

Install App

ಸಿಎಂ ವಿಶ್ವಾಸಮತ ಕಳೆದುಕೊಳ್ಳುತ್ತಾರೆ-ಬಿಎಸ್ ವೈ ವಿಶ್ವಾಸ

Webdunia
ಬುಧವಾರ, 17 ಜುಲೈ 2019 (10:45 IST)
ಬೆಂಗಳೂರು : ಗುರುವಾರ ಸಿಎಂ ಕುಮಾರಸ್ವಾಮಿ ಸದಸನದಲ್ಲಿ ವಿಶ್ವಾಸಮತಯಾಚಿಸಲು ನಿರ್ಧಾರ ಮಾಡಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತ್ರ ಸಿಎಂ ವಿಶ್ವಾಸಮತ ಕಳೆದುಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.




ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು 10.30 ಕ್ಕೆ ಸುಪ್ರೀಂಕೋರ್ಟ್ ನಿಂದ ತೀರ್ಪು ಬರಲಿದೆ. ಕೋರ್ಟ್ ತೀರ್ಪು ಏನಾಗುತ್ತದೆ ಎಂದು ನಾವೂ ಕಾದು ನೋಡುತ್ತಿದ್ದೇವೆ. ಇದರಿಂದ ರಾಜಕೀಯ ವಿಚಾರದಲ್ಲಿ ಏನು ಅನ್ನೋದು ಸ್ಪಷ್ಟ ಆಗುತ್ತದೆ ಎಂದು ಹೇಳಿದ್ದಾರೆ.


ನಾಳೆ ಸದನದಲ್ಲಿ ಮುಖ್ಯಮಂತ್ರಿ ವಿಶ್ವಾಸಮತ ಯಾಚಿಸಲಿದ್ದಾರೆ. ನನಗೆ ವಿಶ್ವಾಸವಿದೆ ಅದರಲ್ಲಿ ಸಿಎಂ ವಿಶ್ವಾಸ ಕಳೆದುಕೊಳ್ಳುತ್ತಾರೆ. ನಮಗೆ ಜಯ ಆಗುತ್ತದೆ ಎಂದು ಬಿಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments