Select Your Language

Notifications

webdunia
webdunia
webdunia
webdunia

ಎಲ್ಲಾ DC, CEOಗಳ ಜೊತೆ CM ಸಭೆ

ಎಲ್ಲಾ DC, CEOಗಳ ಜೊತೆ CM ಸಭೆ
bangalore , ಮಂಗಳವಾರ, 23 ಮೇ 2023 (15:15 IST)
ಕರುನಾಡಿನಲ್ಲಿ ಮಳೆಯಿಂದ ಅವಾಂತರ ಹಿನ್ನೆಲೆ ಇಂದು ಎಲ್ಲಾ ಡಿಸಿ, CEOಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.. ರಾಜ್ಯದೆಲ್ಲೆಡೆ ಮಳೆಯಿಂದ ಅವಾಂತರ ಕುರಿತು ವಿಡಿಯೋ ಕಾನ್ಫರೆನ್ಸ್​ ಮೂಲಕ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಮಳೆಯಿಂದಾದ ಅನಾಹುತಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

MBP ಹೇಳಿಕೆ ಬಗ್ಗೆ ಮಾಹಿತಿ ಇಲ್ಲ-ಪ್ರಿಯಾಂಕ್​ ಖರ್ಗೆ