Select Your Language

Notifications

webdunia
webdunia
webdunia
webdunia

ಅಧಿಕಾರಿಗಳ ಜೊತೆ ಸಿಎಂ ಸಭೆ

ಅಧಿಕಾರಿಗಳ ಜೊತೆ ಸಿಎಂ ಸಭೆ
ಬೆಂಗಳೂರು , ಮಂಗಳವಾರ, 18 ಜನವರಿ 2022 (16:26 IST)
ಬೆಂಗಳೂರು ಆರ್ ಟಿ ನಗರದ ನಿವಾಸದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗಳ ಡಿಸಿಗಳ ಜೊತೆ ವರ್ಚುವಲ್ ಸಭೆ ನಡೆಸಿದರು. 18 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸಿ.ಇ.ಒ ಗಳೊಂದಿಗೆ ಸಭೆ ನಡೆಸಲಾಯಿತು. ಕೋವಿಡ್ 19 ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲನೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದರು.
ಜಿಲ್ಲಾಧಿಕಾರಿಗಳು ಹಾಗು ಸಿ.ಇ.ಒ ಗಳು ಲಸಿಕಾ ಪ್ರಗತಿ ಕಾರ್ಯಗಳ ಬಗ್ಗೆ ವಿವರಿಸಿದರು. ಈ ಸಭೆಯಲ್ಲಿ ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಆತ್ಮಗಳ ಜೊತೆ ಮಾತನಾಡುವ ಬೆಂಗಳೂರು ಯುವತಿ ಗುಜುರಾತ್ ನಲ್ಲಿ ಪತ್ತೆ