Select Your Language

Notifications

webdunia
webdunia
webdunia
webdunia

ವಿಧಾನಪರಿಷತ್ ಸದಸ್ಯರೊಂದಿಗೆ ಸಿಎಂ ಸಭೆ

ವಿಧಾನಪರಿಷತ್ ಸದಸ್ಯರೊಂದಿಗೆ ಸಿಎಂ ಸಭೆ
ಬೆಂಗಳೂರು , ಬುಧವಾರ, 27 ಸೆಪ್ಟಂಬರ್ 2017 (18:18 IST)
ಸಮಸ್ಯೆಗಳ ಬೇಡಿಕೆ ಈಡೇರಿಕೆ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿಧಾನಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಧಾನಪರಿಷತ್ ಜೆಡಿಎಸ್ ಸದಸ್ಯ ಬಸವರಾಜ್ ಹೊರಟ್ಟಿ ನೇತೃತ್ವದ ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬೇಡಿಕೆಗಳ ಬಗ್ಗೆ ಚರ್ಚಿ ನಡೆಸಿದ್ದಾರೆ.
 
ಕೆಲ ದಿನಗಳ ಹಿಂದೆ ನಡೆದ ಸಭೆ ಅಪೂರ್ಣವಾಗಿತ್ತು. ನಂತರ ಸೆ.19 ರಂದು ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದರು. ಆದರೆ, ಸಚಿವ ಖಮರುಲ್ ಇಸ್ಲಾಂ ನಿಧನ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

17ರ ಬಾಲಕನ ಮೇಲೆ 29 ವರ್ಷದ ಅಂಟಿಯಿಂದ ನಿರಂತರ ರೇಪ್