Webdunia - Bharat's app for daily news and videos

Install App

ಕೊರೊನಾ ಭೀತಿ ಹಿನ್ನಲೆ; ಸಂಜೆ ಖಾಸಗಿ ಆಸ್ಪತ್ರೆಗಳ ಜೊತೆ ಸಿಎಂ ಸಭೆ

Webdunia
ಶನಿವಾರ, 18 ಜುಲೈ 2020 (10:07 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಸಂಜೆ ಖಾಸಗಿ ಆಸ್ಪತ್ರೆಗಳ ಜೊತೆ ಸಿಎಂ ಸಭೆ ಕರೆದಿದ್ದಾರೆ.

ಸಂಜೆ 4 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.  ವೈದ್ಯಕೀಯ ಕಾಲೇಜು ಮುಖ್ಯಸ್ಥರ ಜತೆ ಸಿಎಂ ಸಭೆ ನಡೆಯಲಿದ್ದು, ಖಾಸಗಿ ಆಸ್ಪತ್ರೆಗಳು ಬೆಡ್ ನೀಡುವ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗುವುದಾಗಿ ನಂಬಿಸಿ ವಂಚನೆ: ಶಾಸಕ ಪ್ರಭು ಚವಾಣ್ ಪುತ್ರನ ವಿರುದ್ಧ ಯುವತಿ ದೂರು

ಸುರ್ಜೇವಾಲಾ ಜತೆಗಿನ ಚರ್ಚೆ ಬಗ್ಗೆ ಬಾಹ್ಬಿಟ್ಟ ಸಚಿವ ಸತೀಶ ಜಾರಕಿಹೊಳಿ, ಹೇಳಿದ್ದೇನು

ಬಿಹಾರದಲ್ಲಿ ಸುರಿದ ಭಾರೀ ಮಳೆ, ಸಿಡಿಲು ಬಡಿದು 33 ಮಂದಿ ಸಾವು, ಹಲವರಿಗೆ ಗಾಯ

ನಮ್ಮಲ್ಲಿ ಪ್ರಧಾನಿ ಯಾರೆಂದು ನಿರ್ಧರಿಸೋದು ಪಕ್ಷ, ಬಿಜೆಪಿಯವರಿಗೆ ಈ ತಾಕತ್ತಿದೆಯಾ: ಸಿಎಂ

ಮುಂದಿನ ಸುದ್ದಿ
Show comments