Webdunia - Bharat's app for daily news and videos

Install App

ಬಿಜೆಪಿ ನೂತನ ಶಾಸಕರಿಂದ ಸಿಎಂ ಭೇಟಿ – ಯಡಿಯೂರಪ್ಪಗೆ ಹೊಸ ಟೆನ್ಶನ್

Webdunia
ಬುಧವಾರ, 11 ಡಿಸೆಂಬರ್ 2019 (18:27 IST)
ರಾಜ್ಯದ ಉಪ ಚುನಾವಣೆಯಲ್ಲಿ ಬಿಜೆಪಿ ಅದ್ಭುತ ಗೆಲುವು ದಾಖಲು ಮಾಡಿದ್ದು, ನೂತನ ಬಿಜೆಪಿ ಶಾಸಕರು ಸಿಎಂರನ್ನು ಭೇಟಿ ಮಾಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿರೋ ನೂತನ ಶಾಸಕರು ಸಚಿವ ಸ್ಥಾನದ ಬಗ್ಗೆ ಬೇಡಿಕೆ ಇಟ್ಟಿದ್ದಾರೆ. ಪ್ರಮುಖ ಖಾತೆಗಳನ್ನೇ ಕೊಡುವಂತೆ ಒತ್ತಡ ತಂತ್ರಕ್ಕೆ ಮೊರೆ ಹೋಗಿದ್ದಾರೆ.

ಎಸ್.ಟಿ.ಸೋಮಶೇಖರ್, ರಮೇಶ್ ಜಾರಕಿಹೊಳಿ, ಭೈರತಿ ಬಸವರಾಜ್, ಡಾ.ಸುಧಾಕರ್, ಮಹೇಶ್ ಕಮಠಳ್ಳಿ, ನಾರಾಯಣಗೌಡ, ಬಿ.ಸಿ.ಪಾಟೀಲ್, ಗೋಪಾಲಯ್ಯ ಅವರು ಸಿಎಂರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments