Select Your Language

Notifications

webdunia
webdunia
webdunia
webdunia

11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಇಂದು ಸಿಎಂ ಸಭೆ

11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಇಂದು ಸಿಎಂ ಸಭೆ
ಬೆಂಗಳೂರು , ಗುರುವಾರ, 8 ಅಕ್ಟೋಬರ್ 2020 (10:20 IST)
ಬೆಂಗಳೂರು : ಕೊರೊನಾ ಹೆಚ್ಚಿರೋ ಜಿಲ್ಲೆಗಳ ಡಿಸಿಗಳ ಜತೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಮೀಟಿಂಗ್ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ 11 ಜಿಲ್ಲೆಗಳಾದ  ಬೆಂಗಳೂರು ನಗರ, ಬಳ್ಳಾರಿ, ದಕ್ಷಿಣ ಕನ್ನಡ, ಹಾಸನ, ದಾರವಾಡ, ಬೆಳಗಾವಿ, ಮೈಸೂರು., ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ ಜಿಲ್ಲಾಧಿಕಾರಿ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಹಲವು ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.   

Share this Story:

Follow Webdunia kannada

ಮುಂದಿನ ಸುದ್ದಿ

ಜಮೀನಿನಲ್ಲಿ ಪ್ರಿಯತಮನ ಜೊತೆ ಸರಸವಾಡುತ್ತಿದ್ದ ಪತ್ನಿ ಪತಿ ಕೈಗೆ ಸಿಕ್ಕಿಬಿದ್ದಾಗ ಮಾಡಿದ್ದೇನು?