Webdunia - Bharat's app for daily news and videos

Install App

ಜಯಲಲಿತಾ ತಂಟೆಗೆ ಹೋಗಬೇಡಿ: ಸಿಎಂಗೆ ಈಶ್ವರಪ್ಪ ಎಚ್ಚರಿಕೆ

Webdunia
ಗುರುವಾರ, 24 ಜುಲೈ 2014 (16:13 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್ತಿನಲ್ಲಿ ಮಾತನಾಡುತ್ತಾ ನೂತನ ಕೈಗಾರಿಕೆ ನೀತಿಯನ್ನು ಜಾರಿಗೆ ತರುವುದಾಗಿ ಹೇಳಿದರು. ಹೊಸ ಕೈಗಾರಿಕೆ ನೀತಿ ಜಾರಿಗೆ ಬಂದ ಬಳಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಿ ರಾಜ್ಯದಲ್ಲಿ ಕೈಗಾರಿಕೆಗಳ ಹೆಚ್ಚಳಕ್ಕೆ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಸಿಎಂ ತಿಳಿಸಿದರು.

 ಆಗ  ವಿಧಾನಪರಿಷತ್ತಿನ ನಾಮನಿರ್ದೇಶಿತ ಸದಸ್ಯೆ ಜಯಮಾಲಾ ಅವರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ನೋಡಿ "ಜಯಲಲಿತಾ" ಅವರೇ ಎಂದು ಬಾಯಿ ತಪ್ಪಿ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಹೆಸರನ್ನು  ಸಿಎಂ ಹೇಳಿದಾಗ, ಜಯಲಲಿತಾ ತಂಟೆಗೆ ಹೋಗಬೇಡಿ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ಸಿದ್ದರಾಮಯ್ಯ ಅವರಿಗೆ ಎಚ್ಚರಿಸಿದಾಗ ಸದನದಲ್ಲಿ ನಗೆಯ ಅಲೆ ಚಿಮ್ಮಿತು.

ಆಗ ಸಿದ್ದರಾಮಯ್ಯ ನಾವು ಅವರ ತಂಟೆಗೆ ಹೋಗದಿದ್ದರೂ ಅವರು ನಮ್ಮನ್ನು ಬಿಡುವುದಿಲ್ಲ, ಅವರು ನಮ್ಮ ತಂಟೆಗೆ ಬಂದೇ ಬರುತ್ತಾರೆ ಎಂದು ಸಿಎಂ ಹೇಳಿದರು.   ನಂತರ ಜಯಲಲಿತಾ ಅವರು ನಮ್ಮ ಜಿಲ್ಲೆಯವರೇ ಆಗಿದ್ದು, ಅವರ ಮೂಲ ಸ್ಥಳ ಮೇಲುಕೋಟೆ ಎಂದು ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments