Webdunia - Bharat's app for daily news and videos

Install App

ಸದನ ಸಮಿತಿ ರಚನೆ ಒಪ್ಪಿಗೆಗೆ ಸಿಎಂ ನಕಾರ; ಧರಣಿ ನಡೆಸಿದ ಜೆಡಿಎಸ್

Webdunia
ಸೋಮವಾರ, 22 ಮಾರ್ಚ್ 2021 (13:10 IST)
ಬೆಂಗಳೂರು : ಸದನ ಸಮಿತಿ ರಚನೆಗೆ ಜೆಡಿಎಸ್ ಬಿಗಿಪಟ್ಟು ಹಿಡಿದಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ಸದನ ಸಮಿತಿ ರಚನೆಗೆ ಒಪ್ಪಿಗೆ ನೀಡಲಿಲ್ಲ. ಹೀಗಾಗಿ ಜೆಡಿಎಸ್ ಧರಣಿ ನಡೆಸುತ್ತಿದ್ದಾರೆ ಎನ್ನಲಾಗಿದೆ.

ನಿವೃತ್ತ ಜಡ್ಜ ರಿಂದ ತನಿಖೆ ಮಾಡಿಸೋಣ. ನೀವು ಹೇಳಿದ ಜಡ್ಜ್ ರಿಂದ ತನಿಖೆ ಮಾಡೋಣ ಎಂದು ಸಿಎಂ ಹೇಳಿದ್ದಾರೆ. ಅಲ್ಲದೇ ತಾಂತ್ರಕ ಸಮಿತಿ ರಚಿಸಿ, ವರದಿ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಜೆಡಿಎಸ್ ನಾಯಕರಿಗೆ ಸಚಿವ ಸುಧಾಕರ್ ಭರವಸೆ ನೀಡಿದ್ದಾರೆ.

ಆದರೆ ಸಿಎಂ ಮಾತು ಒಪ್ಪದೆ ಜೆಡಿಎಸ್ ಧರಣಿ ಮುಂದುವರಿಸಿದ್ದು, ಹೀಗಾಗಿ ಸಭಾಪತಿಗಳು ಪರಿಷತ್ ಕಲಾಪ ಮುಂದೂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments