Webdunia - Bharat's app for daily news and videos

Install App

11,136 ಪೌರಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಸಿಎಂ ಅಧಿಸೂಚನೆ

Webdunia
ಭಾನುವಾರ, 6 ನವೆಂಬರ್ 2022 (18:23 IST)
11,136  ಪೌರಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಉಳಿದವರಿಗೆ 2 ಮತ್ತು 3ನೇ ಹಂತದಲ್ಲಿ ಬೆಂಗಳೂರು ಮತ್ತು ಬೆಂಗಳೂರಿನಾಚೆ ಇರುವ ನಗರ ಭಾಗದಲ್ಲಿನ ಪೌರಕಾರ್ಮಿಕರು, ಅವರಿಗೆ ಸರ್ಕಾರಿ ನೌಕರರನ್ನಾಗಿ ಮಾಡಲು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ  ಬೊಮ್ಮಾಯಿ ತಿಳಿಸಿದರು. ಇಂದು  ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ  ಬಿಬಿಎಂಪಿ  ವ್ಯಾಪ್ತಿಯಲ್ಲಿ ಭಗವಾನ್ ಬುದ್ಧ ಬಾಬಾ ಸಾಹೇಬ್ ಡಾ: ಬಿ.ಆರ್. ಅಂಬೇಡ್ಕರ್  ಲೆಕ್ ಪಾರ್ಕ್ ಉದ್ಯಾನವನ ನಾಮಕರಣ ಸಮಾರಂಭದ ಉದ್ಘಾಟನೆ ಹಾಗೂ ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದ ಅವರು, ಪೌರಕಾರ್ಮಿಕರ ಆಪತ್ತು ನಿಧಿಯನ್ನು 2 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸಮಿತಿ ರಚಿಸಿ ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಲಾಗಿದೆ. ದೀನದಲಿತರ ಕಲ್ಯಾಣವೇ ಸರ್ಕಾರ ಗುರಿಯಾಗಿಸಿಕೊಂಡಿದೆ. ಇದಕ್ಕಾಗಿ ಎಲ್ಲರೂ ಒಗ್ಗಟ್ಟಾಗಿರಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್‌ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್‌

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಮುಂದಿನ ಸುದ್ದಿ
Show comments