Webdunia - Bharat's app for daily news and videos

Install App

ಪರಪ್ಪನ ಅಗ್ರಹಾರ ರಹಸ್ಯ ಭೇದಿಸಲು ಸಿಎಂ ಆದೇಶ

Webdunia
ಶುಕ್ರವಾರ, 14 ಜುಲೈ 2017 (15:07 IST)
ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಿಳುನಾಡಿನ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾಗೆ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎನ್ನುವ ವರದಿ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ.
 
ಶಶಿಕಲಾಗೆ ಪ್ರತ್ಯೇಕ ಅಡುಗೆಮನೆ ಸೇರಿದಂತೆ ಇತರ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂದು ಡಿಐಜಿ ರೂಪಾ ಮೌಡ್ಗಿಲ್ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ವರದಿ ಸಲ್ಲಿಕೆಯಿಂದ ಡಿಐಜಿ ರೂಪಾ ಮತ್ತು ಡಿಜಿ ಸತ್ಯನಾರಾಯಣರಾವ್ ಮಧ್ಯೆ ಭಾರಿ ತಿಕ್ಕಾಟ ಆರಂಭವಾಗಿದೆ.
 
ಘಟನೆಯ ಬಗ್ಗೆ ತನಿಖೆ ನಡೆಸಲು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಒಂದು ವಾರದೊಳಗೆ ಪ್ರಾಥಮಿಕ ವರದಿಯನ್ನು ಸಲ್ಲಿಸುವಂತೆ ಆದೇಶ ನೀಡಿದ್ದಾರೆ.
 
ಒಂದು ತಿಂಗಳೊಳಗಾಗಿ ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರಗಳ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಸಮಿತಿಗೆ ಆದೇಶ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿರುವ ಬಂದರು ಪಾಕಿಸ್ತಾನದಿಂದ ಉಡೀಸ್: ಅಬ್ಬಾ ಪಾಕಿಸ್ತಾನಿಯರ ಬುದ್ಧಿವಂತಿಕೆಯೇ..

India Pakistan: ಎಲ್ಲರೂ ಇಂದಿರಾ ಗಾಂಧಿಯಾಗಲು ಸಾಧ್ಯವಿಲ್ಲ, ಮೋದಿಗೆ ಟೀಕೆ

Gold Price today: ಚಿನ್ನ, ಬೆಳ್ಳಿ ದರ ಇಂದು ಎಷ್ಟಾಗಿದೆ ನೋಡಿ

India Pakistan: ಟ್ರಂಪ್ ಹೇಳಿದ್ದಕ್ಕೇ ಕದನ ವಿರಾಮಕ್ಕೆ ಒಪ್ಪಿದ್ದೇಕೆ, ಶುರುವಾಯ್ತು ಆಕ್ರೋಶ

Karnataka Weather: ಬಿಸಿಲಿನಿಂದ ತತ್ತರಿಸಿದ್ದವರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments