ಸಿಎಂ ಭತ್ತ ನಾಟಿ: ಮಾಜಿ ಸಿಎಂ ಶೆಟ್ಟರ್ ಟಾಂಗ್

Webdunia
ಭಾನುವಾರ, 12 ಆಗಸ್ಟ್ 2018 (14:51 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಭತ್ತ ನಾಟಿ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ ಟಾಂಗ್ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಸೀತಾಪೂರದಲ್ಲಿ ಸಿಎಂ ಕುಮಾರಸ್ವಾಮಿ  ನಾಟಿ ಕಾರ್ಯಕ್ರಮ ಬರೀ ಶೋ ಅಪ್  ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್ ನೀಡಿದ್ದಾರೆ.

ಚಿಕ್ಕೋಡಿ ಪಟ್ಟಣದಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ ಶೆಟ್ಟರ್, ಯಾವಾಗಲೋ ಒಮ್ಮೆ ನಾಟಿ ಮಾಡಿದರೆ ರೈತನಾಗೋದಿಲ್ಲ. ವಾರದಲ್ಲಿ ಮೂರು ದಿನವಾದರೂ ಕೃಷಿ ಚಟುವಟಿಕೆ ಮಾಡಬೇಕು. ಜಗದೀಶ ಶೆಟ್ಟ್ರು ಎಲ್ಲೋ ಕಡೆ ಹೊಲ ಉಳುಮೆ ಮಾಡಿದರೆ ರೈತನಾಗೋದಿಲ್ಲ, ಕೃಷಿ ಚಟುವಟಿಕೆ ದಿನನಿತ್ಯ ನಡೆದರೆ ಮಾತ್ರ ಆತ ರೈತ, ಮಣ್ಣಿನ ಮಗನಾಗಲು ಸಾಧ್ಯ, ಕೃಷಿ ಅನ್ನೋದು ನಮ್ಮ ದಿನ ನಿತ್ಯದ ಕಾರ್ಯವಾಗಬೇಕು ಎಂದಿದ್ದಾರೆ.

ಭತ್ತ ನಾಟಿ ಕಾರ್ಯಕ್ರಮ ದಿಂದ ರೈತರಿಗೆ ಯಾವುದೇ ಲಾಭವಿಲ್ಲ, ಗ್ರಾಮ ವಾಸ್ತವ್ಯದಿಂದ ಯಾವ ಹಳ್ಳಿಗಳು ಉದ್ದಾರವಾಗಿಲ್ಲ. ಕುಮಾರಸ್ವಾಮಿ ಅವರಿಗೆ ಕುಣಿಯಲು ಬಾರದಕ್ಕೆ ಅಂಗಳ ಡೊಂಕು ಎನ್ನುವಂತಾಗಿದೆ. ಮುಖ್ಯಮಂತ್ರಿ ಅವರಿಗೆ ರಾಜ್ಯಭಾರ ಮಾಡಲು ಆಗುತ್ತಿಲ್ಲ ಎಂದರು. ಗುತ್ತಿಗೆದಾರರ ಬಿಲ್ಲ ಹಾಗೂ ಸರಕಾರಿ ನೌಕರರ ಸಂಬಳ ಪಾವತ್ತಿಸುತ್ತಿಲ್ಲ ಎಂದು ದೂರಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments