ಸಿಎಂ, ಪರಮೇಶ್ವರ್ ಬ್ರದರ್ಸ್, ಭಿನ್ನಾಭಿಪ್ರಾಯವಿಲ್ಲ: ಕೆ.ಸಿ.ವೇಣುಗೋಪಾಲ್

Webdunia
ಮಂಗಳವಾರ, 5 ಡಿಸೆಂಬರ್ 2017 (14:12 IST)
ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮಧ್ಯೆ ಮನಸ್ತಾಪವಿದೆ ಎನ್ನುವ ವರದಿಗಳಲ್ಲಿ ಸತ್ಯಾಂಶವಿಲ್ಲ. ಅವರಿಬ್ಬರು ಸಹೋದರರಂತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವರದಿಗಳನ್ನು ತಳ್ಳಿಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾಶೀರ್ವಾದ ಯಾತ್ರೆ ರದ್ದುಗೊಳ್ಳಲು ಸಿಎಂ ಸಿದ್ದರಾಮಯ್ಯ ಮತ್ತು ಜಿ.ಪರಮೇಶ್ವರ್ ಮಧ್ಯದ ಮನಸ್ತಾಪವೇ ಕಾರಣ ಎನ್ನುವ ವರದಿಗಳು ಹರಡಿವೆ. ಆದರೆ. ಅಂತಹ ವರದಿಗಳಲ್ಲಿ ಸತ್ಯಾಂಶವಿಲ್ಲ ಎಂದು ತಿಳಿಸಿದ್ದಾರೆ.
 
ನಾವೆಲ್ಲರು ದೆಹಲಿಯಿಂದ ಒಂದೇ ವಿಮಾನದಲ್ಲಿ ಬಂದಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ಬಿಜೆಪಿಯವರು ಉದ್ದೇಶಪೂರ್ವಕವಾಗಿ ಇಂತಹ ವರದಿಗಳನ್ನು ಹರಡಿಸುತ್ತಿದ್ದಾರೆ ಎಂದು ಆರೋಪಿಸಿದರು.
 
ಸಿಎಂ ಸಿದ್ದರಾಮಯ್ಯ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಜನತೆ ಸಂತುಷ್ಟರಾಗಿದ್ದಾರೆ. ಸೋಲಿನ ಭಯದಿಂದ ಬಿಜಪಿ ನಾಯಕರು ಹತಾಷೆ ಹೇಳಿಕೆ ನೀಡುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments