Webdunia - Bharat's app for daily news and videos

Install App

ಅಮಿತ್ ಶಾ ಟಾರ್ಗೆಟ್ ಗೆ ಹೊಡೆತ ನೀಡಲು ಸಿಎಂ ಪ್ಲಾನ್

Webdunia
ಗುರುವಾರ, 21 ಡಿಸೆಂಬರ್ 2017 (08:59 IST)
ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ವಿಜಯದ ಪತದಾಕೆ ಹಾರಿಸಿದ ನಂತರ ನಮ್ಮ ಮುಂದಿನ ಟಾರ್ಗೆಟ್ ಕರ್ನಾಟಕ ಎಂದಿರುವ ಅಮಿತ್ ಶಾ ಹೇಳಿಕೆಗೆ ಒಡೆತ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಂಡದವರ ಹೊಸ ಯೋಜನೆ ರೂಪಿಸಿಕೊಂಡಿದ್ದಾರೆ.

ಯಡಿಯೂರಪ್ಪ ಹಾಗೂ ಈಶ್ವರಪ್ಪ ವಿರುದ್ದ ಎಸಿಬಿ ಬಳಕೆ ಮಾಡಿಕೊಂಡು ಏಕಕಾಲದಲ್ಲಿ ಇಬ್ಬರನ್ನು ಕಟ್ಟಿ ಹಾಕಲು ಬ್ರಹ್ಮಾಸ್ತ್ರ ಸಿದ್ದಪಡಿಸಲಾಗಿದೆ ಎಂದು ಹೇಳಲಾಗಿದೆ.

ಯಡಿಯೂರಪ್ಪ ಅವರನ್ನು ರಾಜ್ಯದಲ್ಲಿ ಪರಿವರ್ತನಾ ಯಾತ್ರೆ ಮೂಲಕ ಸುತ್ತುವುದು ತಡೆಯಲು ಯಡಿಯೂರಪ್ಪ ಮತ್ತೊಮ್ಮೆ ಎಸಿಬಿಯಿಂದ ಎಫ್ಐಆರ್ ದಾಖಲಿಸಲು ಚಿಂತನೆ ನಡೆದಿದ್ದು, ಇನ್ನೊಮ್ಮೆ ದೂರು ಕೊಡಿಸಲು ಪ್ರಕ್ರಿಯೆ ಆರಂಭಿಸಲಾಗಿದೆ ಎನ್ನಲಾಗಿದೆ.

ಹೈಕೋರ್ಟ್ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ವಕೀಲರ ಮೂಲಕ ಸುಪ್ರೀಂಕೋರ್ಟ್ ಮೊರೆ ಹೋಗಲು ವಕೀಲರಿಗೆ ಸೂಚನೆ ನೀಡಲಾಗಿದೆ.

ಈಶ್ವರಪ್ಪ ಅವರನ್ನು ಕೂಡ ಕಟ್ಟಿ ಹಾಕಲು ಚಿಂತನೆ ನಡೆಸಿರುವ ಸಿದ್ದರಾಮಯ್ಯ ಈಶ್ವರಪ್ಪ ವಿರುದ್ಧ ಹೊರಾಡುತ್ತಿರುವ ಶಿವಮೊಗ್ಗದ ವಕೀಲರನ್ನು ಕಾಂಗ್ರೆಸ್ ಉಗ್ರಪ್ಪ ಮೂಲಕ ಸಂಪರ್ಕ ಮಾಡಿದ್ದಾರೆ. ಈಶ್ವರಪ್ಪ ಮೇಲಿರುವ ಆರೋಪಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments