ಚಾಮುಂಡಿ ಬೆಟ್ಟದಲ್ಲಿ ಸಿಎಂ ಪೂಜೆ

Webdunia
ಬುಧವಾರ, 5 ಅಕ್ಟೋಬರ್ 2022 (17:29 IST)
ಸಿಎಂ ಪೂಜೆ ಸಲ್ಲಿಕೆ ನಂತರ ಬೆಟ್ಟದಿಂದ ತೆರಳಲಿರುವ ಉತ್ಸವ ಮೂರ್ತಿ, ವಿಜಯ ದಶಮಿ ಮೆರವಣಿಗೆಯಲ್ಲಿ ಭಾಗಿಯಾಗಲಿದೆ. ಬೆಳ್ಳಿ ರಥದಲ್ಲಿ ಮೆರವಣಿಗೆ ಮೂಲಕ ಉತ್ಸವ ಮೂರ್ತಿಯನ್ನು ತೆಗೆದುಕೊಂಡು ಹೋಗಲಾಗುತ್ತದೆ.
ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿದ ನಂತರ ಭಕ್ತರ ಬಳಿ ತೆರಳಿದ ಸಿಎಂ ದೇವಾಲಯದ ಎರಡೂ ಬದಿಯಲ್ಲಿದ್ದ ಭಕ್ತರತ್ತ ಕೈ ಬೀಸಿದರು. ಹೂವು ಹಣ್ಣು ಮಾರುವ ಮಹಿಳೆ ಬಳಿ ʼವ್ಯಾಪಾರ ಹೇಗೆ ನಡೀತಿದೆ? ಪರವಾಗಿಲ್ವಾ, ಈಗ ಎಷ್ಟು ಮಾರಾಟ ಮಾಡ್ತಿದ್ದೀರಿ?ʼ ಎಂದು ವಿಚಾರಿಸಿದರು. ಪೂಜೆಗೆ ಹಣ್ಣು ಕಾಯಿ 100 ರೂ. ಎಂದ ಮಹಿಳೆಯ ಬಳಿ ʼಜಾಸ್ತಿ ಮಾಡ್ಬಿಟ್ಟೀರಾ?ʼ ಎಂದು ಪ್ರಶ್ನಿಸಿದರು. ʼʼಇಲ್ಲಣ್ಣʼʼ ಎಂದರು ಮಹಿಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಮುಂದಿನ ಸುದ್ದಿ
Show comments