Webdunia - Bharat's app for daily news and videos

Install App

ಚಾಮುಂಡಿ ಬೆಟ್ಟದಲ್ಲಿ ಸಿಎಂ ಪೂಜೆ

Webdunia
ಬುಧವಾರ, 5 ಅಕ್ಟೋಬರ್ 2022 (17:29 IST)
ಸಿಎಂ ಪೂಜೆ ಸಲ್ಲಿಕೆ ನಂತರ ಬೆಟ್ಟದಿಂದ ತೆರಳಲಿರುವ ಉತ್ಸವ ಮೂರ್ತಿ, ವಿಜಯ ದಶಮಿ ಮೆರವಣಿಗೆಯಲ್ಲಿ ಭಾಗಿಯಾಗಲಿದೆ. ಬೆಳ್ಳಿ ರಥದಲ್ಲಿ ಮೆರವಣಿಗೆ ಮೂಲಕ ಉತ್ಸವ ಮೂರ್ತಿಯನ್ನು ತೆಗೆದುಕೊಂಡು ಹೋಗಲಾಗುತ್ತದೆ.
ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿದ ನಂತರ ಭಕ್ತರ ಬಳಿ ತೆರಳಿದ ಸಿಎಂ ದೇವಾಲಯದ ಎರಡೂ ಬದಿಯಲ್ಲಿದ್ದ ಭಕ್ತರತ್ತ ಕೈ ಬೀಸಿದರು. ಹೂವು ಹಣ್ಣು ಮಾರುವ ಮಹಿಳೆ ಬಳಿ ʼವ್ಯಾಪಾರ ಹೇಗೆ ನಡೀತಿದೆ? ಪರವಾಗಿಲ್ವಾ, ಈಗ ಎಷ್ಟು ಮಾರಾಟ ಮಾಡ್ತಿದ್ದೀರಿ?ʼ ಎಂದು ವಿಚಾರಿಸಿದರು. ಪೂಜೆಗೆ ಹಣ್ಣು ಕಾಯಿ 100 ರೂ. ಎಂದ ಮಹಿಳೆಯ ಬಳಿ ʼಜಾಸ್ತಿ ಮಾಡ್ಬಿಟ್ಟೀರಾ?ʼ ಎಂದು ಪ್ರಶ್ನಿಸಿದರು. ʼʼಇಲ್ಲಣ್ಣʼʼ ಎಂದರು ಮಹಿಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments