Select Your Language

Notifications

webdunia
webdunia
webdunia
Monday, 7 April 2025
webdunia

ಕೇಂದ್ರ ಸರ್ಕಾರದಿಂದ ಮಹದಾಯಿ ಅಧಿಸೂಚನೆ ಹಿನ್ನಲೆ ಸಿಎಂ ಭೇಟಿಯಾದ ರಮೇಶ್ ಜಾರಕಿಹೊಳಿ

ಬೆಂಗಳೂರು
ಬೆಂಗಳೂರು , ಶುಕ್ರವಾರ, 28 ಫೆಬ್ರವರಿ 2020 (10:38 IST)
ಬೆಂಗಳೂರು : ಕೇಂದ್ರ ಸರ್ಕಾರದಿಂದ ಮಹದಾಯಿ ಅಧಿಸೂಚನೆ ಹಿನ್ನಲೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಭೇಟಿಯಾಗದ್ದಾರೆ.


ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಮಹದಾಯಿ ವಿಚಾರವಾಗಿ ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ.


ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೊನೆಗೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಇದರ ಅನ್ವಯ  ಕರ್ನಾಟಕ ಮಹದಾಯಿ ನದಿಯಿಂದ 13.05 ಟಿಎಂಸಿ ನೀರು ಬಳಸಬಹುದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಕಾರಣಕ್ಕೆ ನಿಗಮ ಮಂಡಳಿಯ ಸ್ಥಾನ ಹಂಚಿಕೆ ಮಾಡಲು ಸಿಎಂ ಪ್ಲ್ಯಾನ್