Webdunia - Bharat's app for daily news and videos

Install App

ಡಿಸಿ, ಎಸಿ ಹತ್ಯೆಗೆ ಯತ್ನಿದವರ ವಿರುದ್ಧ ಕಠಿಣ ಕ್ರಮ: ಸಿಎಂ, ಸಚಿವರ ಸ್ಪಷ್ಟನೆ

Webdunia
ಸೋಮವಾರ, 3 ಏಪ್ರಿಲ್ 2017 (13:15 IST)
ಕುಂದಾಪುರದ ವರಾಹಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆ ತಡೆಯಲು ಹೋದ ಡಿಸಿ ಮತ್ತು ಎಸಿ ಹತ್ಯೆಗೆ ಯತ್ನ ನಡೆಸಿದವರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗುಂಡ್ಲುಪೇಟೆ ಪ್ರಚಾರದ ವೇಳೆ ಪ್ರತಿಕ್ರಿಯಿಸಿರುವ ಸಿಎಂ, ದೂರವಾಣಿ ಮೂಲಕ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಮರಳೂ ದಂಧೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದೇನೆ. ಎಲ್ಲ ಸರ್ಕಾರಗಳಗಳ ಅವಧಿಯಲ್ಲೂ ಮರಳು ದಂಧೆ ಇದ್ದೇ ಇದೆ. ಅದರ ತಡೆಗೆ ಕ್ರಮ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯಸಿರುವ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಮನೋಹರ್ ಮಧ್ವರಾಜ್, ರಾತ್ರಿಯೇ ಡಿಸಿ ಮೇಸೇಜ್ ಮಾಡಿ ಮಾಹಿತಿ ನೀಡಿದ್ದಾರೆ. ಹಲ್ಲೆಕೋರರ ಬಂಧನಕ್ಕೆ ತಿಳಿಸಿರುವುದಾಗಿ ತಿಳಿಸಿದ್ದಾರೆ.

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments