Webdunia - Bharat's app for daily news and videos

Install App

ಸಿಎಂ ರಾಜೀನಾಮೆ ನೀಡಲಿ; ಖರ್ಗೆ ಸಿಎಂ ಆಗಲಿ ಎಂದ ಯಡಿಯೂರಪ್ಪ

Webdunia
ಬುಧವಾರ, 15 ಮೇ 2019 (14:41 IST)
ಕಲಬುರಗಿ ಉಪ ಚುನಾವಣೆಯಲ್ಲಿ ರಣ ಕಣ ತಾರಕಕ್ಕೇ ಏರುತ್ತಿದೆ. ಏತನ್ಮಧ್ಯೆ ಮಾಜಿ ಹಾಗೂ ಹಾಲಿ ಸಿಎಂಗಳ ನಡುವಿನ ವಾಕ್ಸಮರ ಹೆಚ್ಚಾಗುತ್ತಿದೆ.

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು ಎಂದು ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.

ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಲಿ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಅಂತ ಮಾಡಲಿ ಎಂದು ಸವಾಲು ಹಾಕಿದ್ರು.

ಇಂದೇ ರಾಜೀನಾಮೆ ಕೊಟ್ಟು ಕುಮಾರಸ್ವಾಮಿ ಅವರ ಆಸೆ, ಕನಸನ್ನು ನನಸು ಮಾಡಿಕೊಳ್ಳಲಿ ಎಂದು ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ಇದುವರೆಗೂ ಚಿಂಚೋಳಿ ಕ್ಷೇತ್ರದತ್ತ ತಿರುಗಿ ನೋಡದ ಸಿಎಂ ಈಗ ದತ್ತು ಪಡೆಯೋಕೆ ಮುಂದಾಗಿರುವುದಕ್ಕೆ ಯಡಿಯೂರಪ್ಪ ಖಂಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments