Webdunia - Bharat's app for daily news and videos

Install App

ಸಿಎಂ ರೆಸಾರ್ಟ್ ವಾಸ್ತವ್ಯ; ಸಚಿವ ಡಿ.ಕೆ.ಶಿವಕುಮಾರ ಹೀಗ್ಯಾಕೆ ಹೇಳಿದ್ರು?

Webdunia
ಭಾನುವಾರ, 12 ಮೇ 2019 (14:23 IST)
ಬಿಜೆಪಿ ಶಾಸಕ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ಸಚಿವ ತಿರುಗೇಟು ನೀಡಿದ್ದಾರೆ.

ಸಚಿವ  ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದ್ದು, ನಾನು ಯಾವ ಪೇಪರ್ರೂ ಅಲ್ಲ, ಟೈಗರ್ರೂ ಅಲ್ಲ. ನಾನು ಒಬ್ಬ ಸಾಮಾನ್ಯ ಕಾರ್ಯಕರ್ತ ಅಷ್ಟೇ ಎಂದಿದ್ದಾರೆ. ಡಿಕೆಶಿ ಪೇಪರ್ ಟೈಗರ್ ಅಂತ ಜಗದೀಶ್ ಶೆಟ್ಟರ್ ಟೀಕೆ ಮಾಡಿದ್ರು.

ಇನ್ನು ಸಿಎಂ ಕುಮಾರಸ್ವಾಮಿಯವರ ರೆಸಾರ್ಟ್ ವಾಸ ಸಮರ್ಥನೆ ಮಾಡಿಕೊಂಡ ಡಿ‌.ಕೆ.ಶಿವಕುಮಾರ್, ಆರೋಗ್ಯದ ದೃಷ್ಟಿಯಿಂದ ಅವರು ವಿಶ್ರಾಂತಿಗೆ ಹೋಗಿದ್ದಾರೆ. ಹಗಲೂ ರಾತ್ರಿ ಚುನಾವಣೆಗೆ ಕೆಲಸ ಮಾಡಿದ್ದಾರೆ. ಹಾಗಾಗಿ ರೆಸಾರ್ಟ್ ಗೆ ಹೋಗಿದ್ದಾರೆ ಎಂದರು.

ನಿಮಗೆ ದಿನ ಬೆಳಗಾದರೆ ಸಿಎಂ ಅವರನ್ನು ಟೀಕೆ ಮಾಡುವುದೇ ಕೆಲಸವಾಗಿದೆ ಎಂದ ಅವರು, ಅವರು ಕ್ಯಾಬಿನೆಟ್ ಮೀಟಿಂಗ್ ಮಾಡಿದ್ದಾರೆ. ಏನು ಕೆಲಸ ಮಾಡಬೇಕೋ ಅದೆಲ್ಲ ಮಾಡ್ತಿದಾರೆ ಎಂದು ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಥೈರಾಯ್ಡ್ ಇದ್ದರೆ ಜೀವನ ಪರ್ಯಂತ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಪದ್ಮಿನಿ ಪ್ರಸಾದ್ ಏನು ಹೇಳಿದ್ದರು

ಗಣೇಶ ಹಬ್ಬಕ್ಕೆ ಮತ್ತೆ ಬಂತು ಕಠಿಣ ರೂಲ್ಸ್: ಗಣೇಶನನ್ನು ಕೂರಿಸುವವರು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments