Webdunia - Bharat's app for daily news and videos

Install App

ಸಿಎಂ ರೆಸಾರ್ಟ್ ವಾಸ್ತವ್ಯ; ಸಚಿವ ಡಿ.ಕೆ.ಶಿವಕುಮಾರ ಹೀಗ್ಯಾಕೆ ಹೇಳಿದ್ರು?

Webdunia
ಭಾನುವಾರ, 12 ಮೇ 2019 (14:23 IST)
ಬಿಜೆಪಿ ಶಾಸಕ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ಸಚಿವ ತಿರುಗೇಟು ನೀಡಿದ್ದಾರೆ.

ಸಚಿವ  ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದ್ದು, ನಾನು ಯಾವ ಪೇಪರ್ರೂ ಅಲ್ಲ, ಟೈಗರ್ರೂ ಅಲ್ಲ. ನಾನು ಒಬ್ಬ ಸಾಮಾನ್ಯ ಕಾರ್ಯಕರ್ತ ಅಷ್ಟೇ ಎಂದಿದ್ದಾರೆ. ಡಿಕೆಶಿ ಪೇಪರ್ ಟೈಗರ್ ಅಂತ ಜಗದೀಶ್ ಶೆಟ್ಟರ್ ಟೀಕೆ ಮಾಡಿದ್ರು.

ಇನ್ನು ಸಿಎಂ ಕುಮಾರಸ್ವಾಮಿಯವರ ರೆಸಾರ್ಟ್ ವಾಸ ಸಮರ್ಥನೆ ಮಾಡಿಕೊಂಡ ಡಿ‌.ಕೆ.ಶಿವಕುಮಾರ್, ಆರೋಗ್ಯದ ದೃಷ್ಟಿಯಿಂದ ಅವರು ವಿಶ್ರಾಂತಿಗೆ ಹೋಗಿದ್ದಾರೆ. ಹಗಲೂ ರಾತ್ರಿ ಚುನಾವಣೆಗೆ ಕೆಲಸ ಮಾಡಿದ್ದಾರೆ. ಹಾಗಾಗಿ ರೆಸಾರ್ಟ್ ಗೆ ಹೋಗಿದ್ದಾರೆ ಎಂದರು.

ನಿಮಗೆ ದಿನ ಬೆಳಗಾದರೆ ಸಿಎಂ ಅವರನ್ನು ಟೀಕೆ ಮಾಡುವುದೇ ಕೆಲಸವಾಗಿದೆ ಎಂದ ಅವರು, ಅವರು ಕ್ಯಾಬಿನೆಟ್ ಮೀಟಿಂಗ್ ಮಾಡಿದ್ದಾರೆ. ಏನು ಕೆಲಸ ಮಾಡಬೇಕೋ ಅದೆಲ್ಲ ಮಾಡ್ತಿದಾರೆ ಎಂದು ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments