Select Your Language

Notifications

webdunia
webdunia
webdunia
webdunia

ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಕಸರತ್ತು: ಆರಂಭವಾದ ಆಕಾಂಕ್ಷಿಗಳ ಲಾಬಿ

ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಕಸರತ್ತು: ಆರಂಭವಾದ ಆಕಾಂಕ್ಷಿಗಳ ಲಾಬಿ
ಬೆಂಗಳೂರು , ಶನಿವಾರ, 17 ಜೂನ್ 2017 (13:46 IST)
ಮುಂಗಾರು ಅಧಿವೇಶನ ಮುಕ್ತಾಯಗೊಂಡ ನಂತರ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಕಸರತ್ತು ಆರಂಭಿಸಿದ್ದಾರೆ. 
 
ಸಿಎಂ ಸಿದ್ದರಾಮಯ್ಯ ಬಾಕಿ ಉಳಿದಿರುವ ಮೂರು ಸಚಿವ ಸ್ಥಾನಗಳನ್ನು ತುಂಬಲು ಚಿಂತನೆ ನಡೆಸಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳು ಎಂದಿನಂತೆ ತಮ್ಮ ಲಾಬಿ ಮುಂದುವರಿಸಿದ್ದಾರೆ ಎನ್ನಲಾಗಿದೆ.
 
ಈಗಾಗಲೇ ಕೆಲವು ಶಾಸಕರು ದೆಹಲಿಗೆ ತೆರಳಿ ತಮ್ಮ ತಮ್ಮ ಗಾಡ್‌ಫಾದರ್‌ಗಳ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ. ಕೆಲವರು ಸಿಎಂ ಸಿದ್ದರಾಮಯ್ಯ ಮೇಲೆ ಪ್ರಭಾವ ಬೀರಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಯತ್ನಿ ನಡೆಸಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷರಾದ ಜಿ.ಪರಮೇಶ್ವರ್ ಅಧ್ಯಕ್ಷ ಸ್ಥಾನದಲ್ಲಿಯೇ ಮುಂದುವರಿಯಲಿರುವುದರಿಂದ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ಅಧಿವೇಶನದ ನಂತರ ಅವರ ರಾಜೀನಾಮೆ ಅಂಗೀಕರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.  
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನೀವೇನೂ ಸರ್ವಾಧಿಕಾರಿಯೇ: ಸಿಎಂ ವಿರುದ್ಧ ಪೂಜಾರಿ ಕೆಂಡಾಮಂಡಲ