ಇಂದು ಹೈಕಮಾಂಡ್ ನಾಯಕರ ಜೊತೆ ಸಿಎಂ ಚರ್ಚೆ

Webdunia
ಸೋಮವಾರ, 26 ಡಿಸೆಂಬರ್ 2022 (10:25 IST)
ಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ಪ್ರಯಾಣಿಸಿ ಹೈಕಮಾಂಡ್ ನಾಯಕರ ಜೊತೆ ಮೂರು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
 
ಕರ್ನಾಟಕ ಚುನಾವಣೆಯಲ್ಲಿ 150+ ಸ್ಥಾನವನ್ನು ಗೆಲ್ಲುವ ಗುರಿಯನ್ನು ಹಾಕಿರುವ ಬಿಜೆಪಿಗೆ ಈಗ ಮೂರು ವಿಷಯಗಳು ತಲೆನೋವನ್ನು ತಂದಿಟ್ಟಿದೆ. ಚುನಾವಣೆ ತಿಂಗಳು ಹತ್ತಿರ ಬರುತ್ತಿದ್ದಂತೆ ಯಾವುದೇ ವಿಷಯವನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಈ ಕಾರಣಕ್ಕೆ ಈ ಭೇಟಿ ಈಗ ಮಹತ್ವ ಪಡೆದಿದೆ.

ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಮರಳಿ ಸಚಿವ ಸ್ಥಾನ ಕೊಡಿಸಬೇಕೇ ಎಂಬುದರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಪಂಚಮಸಾಲಿ ಸಮುದಾಯವನ್ನು 2ಎ ಪ್ರವರ್ಗ ಸೇರ್ಪಡೆ ಬಗ್ಗೆ ಹೈಕಮಾಂಡ್ ನಿಲುವು ಕೇಳಲಿದ್ದಾರೆ.  ಇದರ ಜೊತೆ  ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಬಗ್ಗೆ ಸಿಎಂ ವಿವರ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಮುಂದಿನ ಸುದ್ದಿ
Show comments