Select Your Language

Notifications

webdunia
webdunia
webdunia
webdunia

ಮುರುಘಾ ಶ್ರೀಗಳ ಮೇಲಿನ ಆರೋಪ ವಿಚಾರಕ್ಕೆ ಸಿಎಂ ಪ್ರತಿಕ್ರಿಯೆ

ಮುರುಘಾ ಶ್ರೀಗಳ ಮೇಲಿನ ಆರೋಪ ವಿಚಾರಕ್ಕೆ ಸಿಎಂ ಪ್ರತಿಕ್ರಿಯೆ
bangalore , ಭಾನುವಾರ, 28 ಆಗಸ್ಟ್ 2022 (14:09 IST)
ಮುರುಘಾ ಶ್ರೀಗಳ ಮೇಲಿನ ಆರೋಪ ವಿಚಾರಕ್ಕೆ ಸಿಎಂ ಬೊಮ್ಮಾಯಿ ಪತ್ರಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,  ಫೋಕ್ಸೋ ಕೇಸ್ ದಾಖಲಾಗಿದೆ. ಇನ್ನೊಂದು ಕಡೆ ಕಿಡ್ನಾಪ್ ಕೇಸ್ ಸಹ ದಾಖಲಾಗಿದೆ. ಪೊಲೀಸರು ಎರಡು ಪ್ರಕರಣಗಳನ್ನ ತೆನಿಖೆ ಮಾಡ್ತಿದ್ದಾರೆ ಎಂದು ತಿಳಿಸಿದ್ದಾರೆ. ತನಿಖೆ ದೃಷ್ಟಿಯಿಂದ ಈಗ ಮಾತನಾಡುವುದು ಸೂಕ್ತವಲ್ಲ. ಈ ಸಂದರ್ಭದಲ್ಲಿ ವ್ಯಾಖ್ಯಾನ ಮಾಡೋದು ಸರಿಯಲ್ಲ. ಪೊಲೀಸರು ತನಿಖೆ ಮಾಡ್ತಿದ್ದಾರೆ ಸತ್ಯ ಹೊರಗಡೆ ಬರಲಿದೆ‌ ಎಂದು ತಿಳಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನ ಬಂಧನ!