Webdunia - Bharat's app for daily news and videos

Install App

ರಾಜ್ಯದ ಮೀಸಲಾತಿ 75% ಹೆಚ್ಚಳ ಮಾಡೋದಾಗಿ ಪ್ರಣಾಳಿಕೆಯಲ್ಲಿ ಸಿಎಂ ಹೇಳಿದ್ದಾರೆ

Webdunia
ಶನಿವಾರ, 24 ಜೂನ್ 2023 (17:33 IST)
ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕಮಾತನಾಡಿದ ಜಯಮೃತ್ಯುಂಜಯಸ್ವಾಮೀಜಿ ಪಂಚಮಸಾಲಿ ಲಿಂಗಾಯತರಿಗೆ ಪ್ರವರ್ಗ 2A ಮೀಸಲಾತಿ ಹೋರಾಟ ಮಾಡಿದ್ವಿ.ಸರ್ಕಾರ 2D ಅನ್ನೋ ಪ್ರವರ್ಗ ರಚನೆ ಮಾಡಿತ್ತು.ಚುನಾವಣೆ ಕಾರಣಕ್ಕಾಗಿ ಮೀಸಲಾತಿ ನೀಡಿದ್ರು.ಸರ್ಕಾರ ರಚನೆ ಬಳಿಕ ನಮ್ಮ ನಿಯೋಗ ಭೇಟಿ ಮಾಡಿ ಮೀಸಲಾತಿ ಬಗ್ಗೆ ಮನವಿ ಮಾಡಿದ್ದೇವೆ.ಕೋರ್ಟ್‌ನಲ್ಲಿ ಮೀಸಲಾತಿ ಪ್ರಕರಣವಿರುವುದರಿಂದ ಮಕ್ಕಳ ವಿದ್ಯಾಭ್ಯಾಸ ಮತ್ತು ಉದ್ಯೋಗಕ್ಕೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ವಿ.ಕೇಂದ್ರದ ಒಬಿಸಿ ಪಟ್ಟಿಗೂ ಕೂಡ ಸೇರಿಸುವಂತೆ ಶಿಫಾರಸು ಮಾಡುವಂತೆ ಮನವಿ ಮಾಡಿದ್ದೇವೆ.ಬಜೆಟ್ ಅಧಿವೇಶನದ ಬಳಿಕ ಮೀಸಲಾತಿ ಸಂಬಂಧವಾಗಿ ತಜ್ಞರು ಸಭೆ ಕರೆಯುವುದಾಗಿ ಸಿಎಂ ತಿಳಿಸಿದ್ದಾರೆ.ರಾಷ್ಟ್ರೀಯ ಹಿಂದುಳಿದ ಆಯೋಗದ ಜೊತೆಗೆ ಮಾತನಾಡಿ ಒಬಿಸಿ ಪಟ್ಟಿಗೆ ಸೇರಿಸುವಂತೆ ಚರ್ಚೆ ಮಾಡುವುದಾಗಿ ಸಿಎಂ ತಿಳಿಸಿದರು ಎಂದು ಜಯಮೃತ್ಯುಂಜಯಸ್ವಾಮೀಜಿ ಹೇಳಿದ್ದಾರೆ.
 
ಎಲ್ಲಾ ಸಮುದಾಯದ ಮೀಸಲಾತಿ ಸಂಬಂಧವಾಗಿ ಕಾನೂನು ತೊಡಕುಗಳ ಬಗ್ಗೆ ಸಭೆ ಮಾಡಿ ಕಾನೂನು ನ್ಯಾಯ ಕೊಡಿಸುವುದಾಗಿ ಸಿಎಂ ತಿಳಿಸಿದ್ದಾರೆ.ರಾಜ್ಯದ ಮೀಸಲಾತಿ 75% ಹೆಚ್ಚಳ ಮಾಡೋದಾಗಿ ಹೇಳಿದ್ದಾರೆ.ಆ ಬಗ್ಗೆ ಚರ್ಚೆ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ ಎಂದು ಜಯಮೃತ್ಯುಂಜಯಸ್ವಾಮೀಜಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments