ಕರ್ನಾಟಕ ನಂಬರ್ 1 ಮಾಡುವೆ ಎಂದ ಸಿಎಂ

Webdunia
ಗುರುವಾರ, 20 ಜೂನ್ 2019 (15:35 IST)
ರೈತರ ಸಾಲಮನ್ನಾ ಬಗ್ಗೆ ಘೋಷಣೆ ಮಾಡಿದ್ದೇನೆ. ರಾಷ್ಟ್ರೀಕೃತ ಬ್ಯಾಂಕ್ ಗಳು 34೦೦೦ ಕೋಟಿ ರೂ. ಸಾಲದ ಮಾಹಿತಿ ನೀಡಿದ್ದರು. ನಾಲ್ಕು ಹಂತಗಳಲ್ಲಿ ನಾಲ್ಕು ವರ್ಷದಲ್ಲಿ ಹಣದ ಹಂಚಿಕೆ ಬಗ್ಗೆ ಮಾಹಿತಿ ನೀಡಿದ್ದೇನೆ. ಹೀಗಂತ ಸಿಎಂ ಹೇಳಿದ್ದಾರೆ.

ರೈತರಿಂದ ಮಾಹಿತಿ ಪಡೆದು ದಾಖಲೆ‌ ಪಡೆದು ಮನ್ನಾ ಸೌಲಭ್ಯ ಪಡೆಯಲಾಗಿದೆ. 2018-19 ರಲ್ಲಿ 12೦೦೦ ಕೋಟಿ ರೂ, 2019-20 ರಲ್ಲಿ 13೦೦೦ ಕೋಟಿ ರೂ. ಸೇರಿ ಒಟ್ಟು 25೦೦೦ ಕೋಟಿ ರೂ. ಅನುದಾನ ನೀಡಿದ್ದೇವೆ. ಹೀಗಂತ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬ್ಯಾಂಕ್ ಅಧಿಕಾರಿಗಳು ಹಿಂದೆದೂ ಇಷ್ಟು ವೈಜ್ಞಾನಿಕವಾಗಿ ಸಾಲಮನ್ನಾ ಮಾಡಲಾಗಿದೆ. ರೈತರ ಬೇರೆ ಬೇರೆ ಹೆಸರಿನಲ್ಲಿ ಸಾಲ ಪಡೆಯಲಾಗಿದೆ. ಅದರ ಹಿನ್ನಲೆಯಲ್ಲಿ ಹೊರೆ ಕಡಿಮೆಯಾಗಿದೆ ಎಂದರು.

ರೈತರಿಗೆ ಕೊಟ್ಟಂತಹ ಮಾತನ್ನು ಪ್ರಾಮಾಣಿಕವಾಗಿ ಈಡೇರಿಸಲು ಸ್ಪಂದಿಸಿದ್ದೇವೆ. ಗ್ರಾಮ ವಾಸ್ತವ್ಯ ಯಾದಗಿರಿ ಜಿಲ್ಲೆಯಲ್ಲಿ ಸರ್ಕಾರದಿಂದ ಗೊಂದಲವಾಗಿಲ್ಲ. 307 ಕೋಟಿ ರೂ. ಬಿಡುಗಡೆ ಮಾಡಬೇಕಿತ್ತು. 302 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. 140 ಕೋಟಿ ಅಪೆಕ್ಸ್ ಬ್ಯಾಂಕ್ ನಿಂದ ಡಿಸಿಸಿ ಬ್ಯಾಂಕ್ ಗೆ ಜಮಾ ಮಾಡಿಕೊಂಡಿದ್ದಾರೆ ಎಂದರು.

ಗ್ರಾಮ ವಾಸ್ತವ್ಯದಿಂದಾಗಿ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಸ್ಥಳದಲ್ಲಿಯೇ ಉಳಿದ ಸಮಸ್ಯೆ ಬಗೆಹರಿಸಲು ಸಹಕಾರವಾಗಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಾಡಿನ ಜನತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ತಿರಸ್ಕರಿಸಿದ್ದಾರೆ.‌ ಜನರು ಬಿಜೆಪಿಗೆ ಮತನೀಡಿ ಮೋಸ ಹೋದೆವು ಎಂದು ಬೇಸರಗೊಳ್ಳುವಂತೆ ಕೆಲಸ ಮಾಡುತ್ತೇವೆ.

ಸರ್ಕಾರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯಕ್ರಮ ನೀಡುತ್ತಿದ್ದೇವೆ. ದೇಶದ ಪರಿಸ್ಥಿತಿಯಲ್ಲಿ ನಂಬರ್ 1 ಆಗುವಂತೆ ಮಾಡುತ್ತೇನೆ ಅಂತ ಸಿಎಂ ಕುಮಾರಸ್ವಾಮಿ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments