Webdunia - Bharat's app for daily news and videos

Install App

JDS ಜೊತೆ ಕೈ ಜೋಡಿಸಲ್ಲ ಎಂದ ಸಿಎಂ

Webdunia
ಗುರುವಾರ, 9 ಫೆಬ್ರವರಿ 2023 (16:04 IST)
ಬಿಜೆಪಿ ಚುನಾವಣೆ ಆಟದಲ್ಲಿ ಗೆಲ್ಲಲ್ಲೆಂದೆ ಆಟವಾಡುತ್ತಿದೆ. ಈ ವೇಳೆ ಜೆಡಿಎಸ್ ಪಕ್ಷಕ್ಕೆ ತನ್ನ ಆಟ ಆಡಲು ಅವಕಾಶ ನೀಡಬಾರದು ಎಂಬ ಉದ್ದೇಶವಿರುವ ಕಾರಣ ಬಿಜೆಪಿ ಜೆಡಿಎಸ್ ಪಕ್ಷದ ಜೊತೆಗೆ ಯಾವುದೇ ಕಾರಣಕ್ಕೂ ಕೈ ಜೋಡಿಸಲ್ಲ  ಎಂದು ಮೈತ್ರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಬೆಂಗಳೂರಿನ ನಡೆದ ಖಾಸಗಿ ಸಮಾರಂಭದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ‌ ಬರಲಿದೆ. ನಾವು ಈ ವರ್ಷ 130 ಸ್ಥಾನ ಗೆಲ್ಲುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. 2004ರಿಂದ ಅಭಿವೃದ್ಧಿಯತ್ತ ಸಾಗಿದ ಹಾಗೂ ಸಾಮಾಜಿಕ ಕಳಕಳಿಯ ಪಕ್ಷ ನಮ್ಮ ಬಿಜೆಪಿ. ಆದರೆ ನಾವು ಸ್ಪಷ್ಟ ಬಹುಮತ ಹೊಂದಿಲ್ಲ. ಆದರೆ ಈ ಬಾರಿ ಅಗತ್ಯದಷ್ಟು ಸ್ಥಾನ ಲಭಿಸಲಿವೆ. ಈ ಚುನಾವಣೆ ಎಂಬ ಆಟದಲ್ಲಿ ಸೋಲದೇ ಇರಲು ಆಟವಾಡುವುದು, ಗೆಲ್ಲಲೇಬೇಕೆಂದು ಆಡುವುದು ಇದೆ. ಬಿಜೆಪಿ ಮಾತ್ರ ವಿಜಯ ಸಾಧಿಸಲೆಂದೇ ಆಟವಾಡುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪುನರಚ್ಚರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments