Webdunia - Bharat's app for daily news and videos

Install App

ರಾಜ್ಯಪಾಲರಿಗೆ ಈಗ ಜ್ಞಾನದೋಯವಾಗಿದೆ ಎಂದ ಸಿಎಂ

Webdunia
ಶುಕ್ರವಾರ, 19 ಜುಲೈ 2019 (16:17 IST)
ರಾಜ್ಯ ಸರಕಾರ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಆದರೆ ವಿರೋಧ ಪಕ್ಷದವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಅಂತ ಸಿಎಂ ದೂರಿದ್ದಾರೆ. ಇದೇ ವೇಳೆ ರಾಜ್ಯಪಾಲರ ಕ್ರಮದ ವಿರುದ್ಧ ಸಿಎಂ ಕಿಡಿಕಾರಿದ್ದಾರೆ. 

ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ನರೇಗಾ ಯೋಜನೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ 2000 ಕೋಟಿ ಬಂದಿಲ್ಲ. ಆದರೂ ವಿನಾಕಾರಣ ಸರಕಾರದ ವಿರುದ್ಧ ದೂರುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಪರ್ಸೆಂಟೇಜ್ ವ್ಯವಸ್ಥೆ ಜಾರಿಗೆ ತಂದೋರು ಯಾರು ಎನ್ನೋದು ಎಲ್ರಿಗೂ ಗೊತ್ತಿದೆ. ರಾಜ್ಯಪಾಲರಿಗೆ ಈಗ ಜ್ಞಾನೋದಯವಾಗಿದೆ. ನಮ್ಮ ಶಾಸಕರನ್ನು ಕುದುರೆ ವ್ಯಾಪಾರ ಮಾಡೋವಾಗ ಗಮನಿಸದ ರಾಜ್ಯಪಾಲರು ಈಗ ಸರಕಾರದ ವಿರುದ್ಧ ತುರ್ತಾಗಿ ಪತ್ರ ಬರೆಯೋದ್ರಲ್ಲಿ ಕಾಳಜಿ ವಹಿಸುತ್ತಿದ್ದಾರೆ ಎಂದ್ರು.

ರಾಜ್ಯಪಾಲರಿಗೆ ಈಗ ಜ್ಞಾನದೋಯವಾಗಿದೆ. ಕಳೆದು ಹತ್ತು ದಿನಗಳಿಂದ ಆಗಿರಲಿಲ್ಲ ಅಂತ ಸಿಎಂ ಟೀಕೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments