ರಾಜ್ಯಪಾಲರಿಗೆ ಈಗ ಜ್ಞಾನದೋಯವಾಗಿದೆ ಎಂದ ಸಿಎಂ

Webdunia
ಶುಕ್ರವಾರ, 19 ಜುಲೈ 2019 (16:17 IST)
ರಾಜ್ಯ ಸರಕಾರ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಆದರೆ ವಿರೋಧ ಪಕ್ಷದವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಅಂತ ಸಿಎಂ ದೂರಿದ್ದಾರೆ. ಇದೇ ವೇಳೆ ರಾಜ್ಯಪಾಲರ ಕ್ರಮದ ವಿರುದ್ಧ ಸಿಎಂ ಕಿಡಿಕಾರಿದ್ದಾರೆ. 

ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ನರೇಗಾ ಯೋಜನೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ 2000 ಕೋಟಿ ಬಂದಿಲ್ಲ. ಆದರೂ ವಿನಾಕಾರಣ ಸರಕಾರದ ವಿರುದ್ಧ ದೂರುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಪರ್ಸೆಂಟೇಜ್ ವ್ಯವಸ್ಥೆ ಜಾರಿಗೆ ತಂದೋರು ಯಾರು ಎನ್ನೋದು ಎಲ್ರಿಗೂ ಗೊತ್ತಿದೆ. ರಾಜ್ಯಪಾಲರಿಗೆ ಈಗ ಜ್ಞಾನೋದಯವಾಗಿದೆ. ನಮ್ಮ ಶಾಸಕರನ್ನು ಕುದುರೆ ವ್ಯಾಪಾರ ಮಾಡೋವಾಗ ಗಮನಿಸದ ರಾಜ್ಯಪಾಲರು ಈಗ ಸರಕಾರದ ವಿರುದ್ಧ ತುರ್ತಾಗಿ ಪತ್ರ ಬರೆಯೋದ್ರಲ್ಲಿ ಕಾಳಜಿ ವಹಿಸುತ್ತಿದ್ದಾರೆ ಎಂದ್ರು.

ರಾಜ್ಯಪಾಲರಿಗೆ ಈಗ ಜ್ಞಾನದೋಯವಾಗಿದೆ. ಕಳೆದು ಹತ್ತು ದಿನಗಳಿಂದ ಆಗಿರಲಿಲ್ಲ ಅಂತ ಸಿಎಂ ಟೀಕೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments