Webdunia - Bharat's app for daily news and videos

Install App

ಆರ್ ಆರ್ ನಗರ, ಶಿರಾದಲ್ಲಿ ನಾವು ಗೆಲ್ಲುತ್ತೇವೆ ಎಂದ ಸಿಎಂ

Webdunia
ಭಾನುವಾರ, 8 ನವೆಂಬರ್ 2020 (12:54 IST)
ಬೆಂಗಳೂರು : ಆರ್ ಆರ್ ನಗರ, ಶಿರಾದಲ್ಲಿ ನಾವು ಗೆಲ್ಲುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆರ್ ಆರ್ ನಗರದಲ್ಲಿ 35ರಿಂದ 40 ಸಾವಿರ ಅಂತರದಲ್ಲಿ ಗೆಲುತ್ತೇವೆ. ಶಿರಾದಲ್ಲಿ 20ರಿಂದ 25ಸಾವಿರ ಅಂತರದಲ್ಲಿ ಗೆಲ್ಲುತ್ತೇವೆ. ಯಡಿಯೂರಪ್ಪ ಏನೇ ಹೇಳಿದ್ರೂ 10 ಬಾರಿ ಯೋಚನೆ ಮಾಡ್ತಾರೆ. 10ನೇ ತಾರೀಖು ಯಾರು ಗೆಲ್ತಾರೆ ಎಂದು ಸಿದ್ದರಾಮಯ್ಯ ಅವರಿಗೆ ಗೊತ್ತಾಗುತ್ತೆ. ಬಿಹಾರದಲ್ಲಿಯೂ ಕೂಡ ನೂರಕ್ಕೆ ನೂರು ನಾವೇ ಸರ್ಕಾರ ರಚನೆ ಮಾಡುತ್ತೇವೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments