Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕರಿಂದಲೇ ಸಿಎಂ ಹಗರಣ ಬಯಲಿಗೆ: ಕುಮಾರಸ್ವಾಮಿ ಬಾಂಬ್

Webdunia
ಶನಿವಾರ, 2 ಡಿಸೆಂಬರ್ 2017 (17:10 IST)
ಕಾಂಗ್ರೆಸ್ ನಾಯಕರಿಂದಲೇ ಸಿಎಂ ಸಿದ್ದರಾಮಯ್ಯ ಹಗರಣಗಳು ಬಯಲಿಗೆ ಬರಲಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ಆಪರೇಶನ್ ಕಮಲಕ್ಕೆ ಸಿಎಂ ಸಿದ್ದರಾಮಯ್ಯ ಪರೋಕ್ಷ ಬೆಂಬಲ ನೀಡಿದ್ದರು. ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡು ಹಿರಿಯ ಕಾಂಗ್ರೆಸ್ ನಾಯಕರನ್ನು ಸೋಲಿಸಿದ್ದಾರೆ ಎಂದು ಆರೋಪಿಸಿದರು.
 
ಸಿಎಂ ಸಿದ್ದರಾಮಯ್ಯ ಮತ್ತು ಅವರ ಆಪ್ತರ ಹಗರಣಗಳು ಶೀಘ್ರದಲ್ಲಿಯೇ ಬಯಲಿಗೆ ಬರಲಿವೆ. ತುಂಬಾ ದಿನ ಮುಚ್ಚಿಡಲು ಸಾಧ್ಯವಿಲ್ಲ. ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಹೊಸ ಬದಲಾವಣೆಗಳಾಗಲಿವೆ ಎಂದು ಭವಿಷ್ಯ ನುಡಿದರು.
 
ಮುಂಬರುವ ಚುನಾವಣೆಯಲ್ಲಿ ಬೆಂಗಳೂರಿನ ವಲಯದಲ್ಲಿ 15 ಕ್ಷೇತ್ರಗಳಲ್ಲಿ ಜೆಡಿಎಸ್‌ ಟಿಕೆಟ್‌ಗೆ ಭಾರಿ ಪೈಪೋಟಿಯಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments